ಎಎಪಿಗೆ ಹಿನ್ನಡೆ: ಬಿಜೆಪಿಯ ತಜೀಂದರ್ ಬಗ್ಗಾ, ಕುಮಾರ ವಿಶ್ವಾಸ್ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಿದ ಪಂಜಾಬ್-ಹರಿಯಾಣ ಹೈಕೋರ್ಟ್

ಚಂಡೀಗಡ: ಮಾಜಿ ಎಎಪಿ ನಾಯಕ ಕುಮಾರ ವಿಶ್ವಾಸ ಮತ್ತು ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ವಿರುದ್ಧ ದಾಖಲಾಗಿದ್ದ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ. ಬಗ್ಗಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರಿಸುವುದು ‘ಕಾನೂನಿನ ಪ್ರಕ್ರಿಯೆಯ ದುರುಪಯೋಗ’ ಎಂದು ನ್ಯಾಯಾಲಯ ಹೇಳಿದೆ. ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ … Continued