ಕರ್ನಾಟಕದಲ್ಲಿ ಹೊಸದಾಗಿ 1243 ಹೊಸ ಇವಿ ಚಾರ್ಜಿಂಗ್‌ ಸ್ಟೇಷನ್‌ ಸ್ಥಾಪನೆ : ಎಚ್‌.ಡಿ. ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ದೇಶದ ಆಟೋಮೊಬೈಲ್ ವಲಯವನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕಗೊಳಿಸಲು ಮತ್ತು ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ವಿವಿಧ ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನ (EV) ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗಾಗಿ ಒಟ್ಟು ₹503.86 ಕೋಟಿ ಮೌಲ್ಯದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಲ್ಲಿ ಕರ್ನಾಟಕಕ್ಕೆ ₹123.26 ಕೋಟಿ ಹಂಚಿಕೆಯಾಗಿದೆ ಎಂದು ಕೇಂದ್ರ … Continued

ವೀಡಿಯೊ..| ಚನ್ನಪಟ್ಟಣ ಚುನಾವಣೆ : ಕುಮಾರಸ್ವಾಮಿಗೆ “ಕಾಲಾ ಕುಮಾರಸ್ವಾಮಿ” ಎಂದು ಕರೆದ ಸಚಿವ ಜಮೀರ್​ ಅಹ್ಮದ್‌ ; ಭುಗಿಲೆದ್ದ ವಿವಾದ

ರಾಮನಗರ: ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು ಹೇಳಿಕೆ ನೀಡಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಸಿಪಿ ಯೋಗೇಶ್ವರ ಹಾಗೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ಹೈವೊಲ್ಜೇಜ್ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ ಅವರ ಪರವಾಗಿ ಮತಯಾಚಿಸುವಾಗ ವಸತಿ … Continued

ಅಕ್ರಮ ವಿದ್ಯುತ್ ಸಂಪರ್ಕ : ಅಚಾತುರ್ಯಕ್ಕೆ ನನ್ನ ವಿಷಾದವಿದೆ, ದಂಡ ಕಟ್ಟುತ್ತೇನೆ; ಕುಮಾರಸ್ವಾಮಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್​ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಸ್ಪಷ್ಟನೆ ನೀಡಿರುವ ಅವರು, ಈ ಅಚಾತುರ್ಯಕ್ಕೆ … Continued

ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ ಅಭ್ಯರ್ಥಿಗಳ ಬದಲಾವಣೆ ಬಗ್ಗೆ ಮಾತನಾಡಿದ ಕುಮಾರಸ್ವಾಮಿ

ಬೆಂಗಳೂರು : ಚುನಾವಣೆಗೆ ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಘೋಷಣೆ ಆಗಬಹುದು. ಆದ್ದರಿಂದ ಎಲ್ಲ ಘೋಷಿತ ಅಭ್ಯರ್ಥಿಗಳು ವೇಗವಾಗಿ ಜನರನ್ನು ತಲುಪುವ ಕೆಲಸ ಮಾಡಬೇಕು. ಯಾರಾದರೂ ಉದಾಸೀನ ಮಾಡಿದರೆ ಅಂಥ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶನಿವಾರ ಕರೆಯಲಾಗಿದ್ದ ಮೊದಲ ಪಟ್ಟಿಯಲ್ಲಿರುವ 93 … Continued

ಜೆಡಿಎಸ್‌ ಪಂಚರತ್ನ ರಥಯಾತ್ರೆಗೆ ಮಳೆ ಅಡ್ಡಿ: ಒಂದು ವಾರ ಮುಂದೂಡಿಕೆ

ಕೋಲಾರ: ಕರ್ನಾಟಕ ರಾಜ್ಯೋತ್ಸವ ದಿನದಂದಲೇ ಪಂಚರತ್ನ ರಥಯಾತ್ರೆ ಚಾಲನೆ ನೀಡಲು ಸಿದ್ಧತೆ ನಡೆಸಿದ್ದ ಜೆಡಿಎಸ್‌ಗೆ ಮಳೆರಾಯ ಅಡ್ಡಿ ಪಡಿಸಿದ್ದಾನೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲಿನ (mulabagilu) ಕುರುಡುಮಲೆಯಿಂದ ಮಂಗಳವಾರ ಆರಂಭವಾಗಬೇಕಿದ್ದ ಯಾತ್ರೆಯನ್ನು ಮಳೆಯ ಕಾರಣದಿಂದ ವಾರ ಕಾಲ ಮುಂದೂಡಲಾಗಿದೆ. ಪಂಚರತ್ನ ಸಮಾವೇಶಕ್ಕೆ ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಬಾಲಾಜಿ ಭವನದ ಹತ್ತಿರ … Continued

ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲು: ಮಾಜಿ ಸಿಎಂ ಕುಮಾರಸ್ವಾಮಿ ಆರೋಪ

ರಾಜ್ಯದಲ್ಲಿ ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹಲವು ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರ ಗಣಿಯಲ್ಲಿ ಜಿಲೆಟಿನ್‌ ಸ್ಫೋಟಗೊಂಡಿರುವುದು ಸರಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ. ಸರಕಾರಕ್ಕೆ ಜನರ ಜೀವದ ಬಗ್ಗೆ ಬದ್ಧತೆಯೇ ಇಲ್ಲವಾಗಿದೆ. ಪೊಲೀಸರು ಒಂದು ವಾರದ ಮುಂಚೆಯೇ ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಅವರಿಗೆ ಈ ಬಗ್ಗೆ ಮೊದಲೇ … Continued