ಕುಮಟಾ: ಖ್ಯಾತ ತೆರಿಗೆ ಸಲಹೆಗಾರ, ಸಹೃದಯಿ ಸಂಘಟಕ ಎಂ.ಕೆ.ಹೆಗಡೆ ನಿಧನ

ಕುಮಟಾ: ಖ್ಯಾತ ತೆರಿಗೆ ಸಲಹೆಗಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಎಂ.ಕೆ.ಹೆಗಡೆ ಅವರು ಗುರುವಾರ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ವಕೀಲರು ಹಾಗೂ ತೆರಿಗೆ ಸಲಹೆಗಾರರಾಗಿದ್ದ ಅವರು ಸಹೃದಯಿ ಹಾಗೂ ದಾನಿ ಎಂದೇ ಚಿರಪರಿಚಿತರಾಗಿದ್ದರು. ಎಂ.ಕೆ.ಹೆಗಡೆ ಅವರು ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. … Continued