ಮಹಾಕುಂಭ ಮೇಳ 2025 : ಒಟ್ಟು 45 ದಿನಗಳಲ್ಲಿ 66.21 ಕೋಟಿ ಭಕ್ತರಿಂದ ಪುಣ್ಯಸ್ನಾನ

ಪ್ರಯಾಗರಾಜ್‌ : ವಿಶ್ವದ ಅತಿದೊಡ್ಡ ಧಾರ್ಮಿಕ ಸೇರುವಿಕೆಯಾದ ಮಹಾಕುಂಭ ಬುಧವಾರ ಮುಕ್ತಾಯವಾಯಿತು. ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಕುಂಭಮೇಳವು ನಂಬಿಕೆ, ಭಕ್ತಿಯ ಸೇರುವಿಕೆಯಾಗಿತ್ತು. 45 ದಿನಗಳ ಕಾಲ ನಡೆದ ಮಹಾಕುಂಭ ಮೇಳೆ 2025ರಲ್ಲಿ 66.21 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, … Continued

ಶಿವರಾತ್ರಿ ದಿನವಾದ ಇಂದು ಮಹಾಕುಂಭ 2025 ಮುಕ್ತಾಯ

ಲಕ್ನೊ: 45 ದಿನಗಳ ಮಹಾ ಕುಂಭ ವಿಶ್ವದ ಅತಿದೊಡ್ಡ ಧಾರ್ಮಿಕ ಸೇರುವಿಕೆಗಳಲ್ಲಿ ಒಂದಾಗಿದೆ. ಇಂದು, ಬುಧವಾರ ಶಿವರಾತ್ರಿಯಂದು ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಅಂತಿಮ ಸ್ನಾನದೊಂದಿಗೆ ಇದು ಮುಕ್ತಾಯಗೊಳ್ಳಲಿದೆ. ಈವರೆಗೆ, ಸಮಾಜದ ಪ್ರತಿ ಸ್ತರದಿಂದ ದಾಖಲೆಯ 63.36 ಕೋಟಿ ಜನರು ಗಂಗಾ, ಯಮುನಾ ಮತ್ತು ದೀರ್ಘಕಾಲದಿಂದ ಗುಪ್ತಗಾಮಿನಿಯಾದ ನದಿಗಳ ಸಂಗಮ ಸ್ಥಳ. ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪವಿತ್ರ … Continued

ಮಹಾಕುಂಭ 2025 : ಈವರೆಗೆ 62 ಕೋಟಿ ಭಕ್ತರ ಆಗಮನ

ಆಗ್ರಾ : ಮಹಾಕುಂಭ ಮೇಳ 2025 ಮುಕ್ತಾಯಗೊಳ್ಳುವ ಮೂರು ದಿನಗಳ ಮೊದಲು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಹಾಕುಂಭಕ್ಕೆ ಈವರೆಗೆ 62 ಕೋಟಿ ಭಕ್ತರು ಆಗಮಿಸಿದ್ದಾರೆ ಎಂದು ಭಾನುವಾರ ತಿಳಿಸಿದ್ದಾರೆ. ಮತ್ತು ನಿರ್ದಿಷ್ಟ ಅವಧಿಯಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಜನರು ಸೇರಿದ್ದು “ಶತಮಾನದ ಅಪರೂಪದ ಘಟನೆಗಳಲ್ಲಿ ಒಂದಾಗಿದೆ” ಎಂದು ಹೇಳಿದ್ದಾರೆ. ಆಗ್ರಾದಲ್ಲಿ ನಡೆದ … Continued

ದಾಖಲೆ ಬರೆದ ಮಹಾಕುಂಭ ಮೇಳ 2025 ; ಈವರೆಗೆ ತ್ರಿವೇಣಿ ಸಂಗಮದಲ್ಲಿ 50 ಕೋಟಿಗೂ ಹೆಚ್ಚು ಭಕ್ತರಿಂದ ಪವಿತ್ರ ಸ್ನಾನ

ನವದೆಹಲಿ : ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಶುಕ್ರವಾರ ಸಂಜೆಯವರೆಗೆ 50 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಶುಕ್ರವಾರ ಸಂಜೆ 6 ಗಂಟೆ ವರೆಗೆ 92.84 ಲಕ್ಷ ಜನರು ಪವಿತ್ರ ನದಿಗಳಲ್ಲಿ ಸ್ನಾನ ಮಾಡಿದ್ದಾರೆ. ಗುರುವಾರ ರಾತ್ರಿ … Continued

ವೀಡಿಯೊ…| ಮಹಾ ಕುಂಭಮೇಳಕ್ಕೆ ಹೋಗಲು ರೈಲು ಹತ್ತಲು ಸಾಧ್ಯವಾಗದ್ದಕ್ಕೆ ರೈಲಿನ ಕಿಟಿಕಿಯನ್ನೇ ಒಡೆದು ಹಾಕಿದ ಪ್ರಯಾಣಿಕರು…

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುತ್ತಿರುವ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ರೈಲು ಹತ್ತಲು ಸಾಧ್ಯವಾಗದೆ ಸ್ವತಂತ್ರ ಸೇನಾನಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ನ ಗಾಜಿನ ಕಿಟಕಿಗಳನ್ನು ಒಡೆದ ಘಟನೆ ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ರೈಲು ಹತ್ತಲಾಗದೆ ಹತಾಶೆಗೊಂಡ ಪ್ರಯಾಣಿಕರು ರೈಲಿಗೆ ಕಲ್ಲು ಎಸೆದು ಎಸಿ ಕಂಪಾರ್ಟ್‌ಮೆಂಟ್‌ಗಳ ಗಾಜುಗಳನ್ನು … Continued

ವೀಡಿಯೊಗಳು…| ವಿಶ್ವದ ಅತಿದೊಡ್ಡ ಟ್ರಾಫಿಕ್ ಜಾಮ್‌..! ಮಹಾಕುಂಭದಿಂದ 300 ಕಿಮೀ ವರೆಗೆ ಟ್ರಾಫಿಕ್ ಜಾಮ್ ; ಪ್ರಯಾಗರಾಜ್‌ ವಾಹನಗಳ ಸಮುದ್ರ…!!

ಮಹಾಕುಂಭಮೇಳ 2025 ಕ್ಕೆ ಉತ್ತರ ಪ್ರದೇಶದ ಪ್ರಯಾಗರಾಜ್‌ಗೆ ಲಕ್ಷಾಂತರ ಭಕ್ತರು ಹರಿದುಬರುತ್ತಿರುವುದರಿಂದ, ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಅಭೂತಪೂರ್ವಸಂಚಾರ ದಟ್ಟಣೆಗೆ ಸಾಕ್ಷಿಯಾಗುತ್ತಿದೆ, ಸುಮಾರು 300 ಕಿಲೋಮೀಟರ್ ದೂರದ ವರೆಗೆ ಟ್ರಾಫಿಕ್ ಜಾಮ್‌ ಉಂಟಾಗಿದೆ. ಪ್ರಯಾಗರಾಜ್ ಮಹಾಕುಂಭಮೇಳ ವಾಹನಗಳ ಸಮುದ್ರದಂತೆ ಭಾಸವಾಗುತ್ತಿದ್ದು, ಲಕ್ಷಾಂತರ ಜನರು ಟ್ರಾಫಿಕ್‌ರು ಜಾಮ್‌ಗಳಲ್ಲಿ ಭಾನುವಾರ ಸಿಲುಕಿಕೊಂಡಿದ್ದಾರೆ. ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ … Continued

ವೀಡಿಯೊ…| ಮಹಾಕುಂಭ ಮೇಳ ; ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ

ಪ್ರಯಾಗರಾಜ್‌ : ಪ್ರಧಾನಿ ನರೇಂದ್ರ ಮೋದಿ ಮಹಾಕುಂಭ ಮೇಳಕ್ಕೆ ಆಗಮಿಸಿದ್ದು, ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಕೇಸರಿ ಬಟ್ಟೆ ಧರಿಸಿ, ಕೈಯಲ್ಲಿ ‘ರುದ್ರಾಕ್ಷಿ ಮಾಲೆ’ ಹಿಡಿದು ಅವರು ಪ್ರಾರ್ಥಿಸಿದ್ದಾರೆ. ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ಏರಿಯಲ್ ಘಾಟ್‌ನಿಂದ ಮಹಾಕುಂಭಕ್ಕೆ ದೋಣಿ ವಿಹಾರ ಮಾಡಿದ್ದಾರೆ. … Continued

ಮಹಾಕುಂಭ ಮೇಳ : ಕಿನ್ನರ ಅಖಾಡದಿಂದ ನಟಿ ಮಮತಾ ಕುಲಕರ್ಣಿ ಉಚ್ಛಾಟನೆ

ಲಕ್ನೋ : ಬಾಲಿವುಡ್‌ ಮಾಜಿ ನಟಿ ಮಮತಾ ಕುಲಕರ್ಣಿ (Mamata Kulkarni) ಅವರನ್ನು ಅವರನ್ನು ಕಿನ್ನರ ಅಖಾಡದ ಮಹಾಮಂಡಲೇಶ್ವರ ಹುದ್ದೆಯಿಂದ ತೆಗೆದುಹಾಕಲಾಗಿದೆ. ಇವರೊಂದಿಗೆ ಲಕ್ಷ್ಮೀ ನಾರಾಯಣ ತ್ರಿಪಾಠಿ (Laxmi Narayan) ಅವರನ್ನು ಆಚಾರ್ಯ ಮಹಾಮಂಡಲೇಶ್ವರ ಹುದ್ದೆಯಿಂದ ತೆಗೆದುಹಾಕಲಾಗಿದೆ. ಕಿನ್ನರ್ ಅಖಾಡದ ಸಂಸ್ಥಾಪಕ ಅಜಯ ದಾಸ್ ಅವರು ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ … Continued

ವೀಡಿಯೊ…| ಮಹಾಕುಂಭ ಮೇಳದಲ್ಲಿ ಸಿದ್ಧವಾಗುತ್ತಿದ್ದ ಅಡುಗೆಗೆ ಬೂದಿ ಹಾಕಿದ ಪೊಲೀಸ್ ಅಧಿಕಾರಿ…!

ಪ್ರಯಾಗರಾಜ್: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಕ್ತರಿಗೆ ಭಂಡಾರ (ಸಮುದಾಯ ಹಬ್ಬ)ದಲ್ಲಿ ನೀಡಲಾಗುವ ಆಹಾರಕ್ಕೆ ಬೂದಿ ಬೆರೆಸಿದ ವೀಡಿಯೊ ವೈರಲ್ ಆಗಿದ್ದು, ಈ ಸಂಬಂಧ ಪೊಲೀಸ್ ಅಧಿಕಾರಿಯೊಬ್ಬರನ್ನು ಗುರುವಾರ ಅಮಾನತು ಮಾಡಲಾಗಿದೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಸೊರನ್‌ನ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಬ್ರಿಜೇಶಕುಮಾರ ತಿವಾರಿ ಎಂಬವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ … Continued

27 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಮಹಾಕುಂಭ ಮೇಳದಲ್ಲಿ ‘ಅಘೋರಿ’ ಬಾಬಾ ಆಗಿ ಕುಟುಂಬದವರಿಗೆ ಪತ್ತೆ…!

27 ವರ್ಷಗಳ ಹಿಂದೆ ಕಳೆದುಹೋಗಿದ್ದ ತಮ್ಮ ಮನೆಯ ವ್ಯಕ್ತಿಯನ್ನು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪತ್ತೆಹಚ್ಚಿರುವುದಾಗಿ ಜಾರ್ಖಂಡದ ಕುಟುಂಬವೊಂದು ಬುಧವಾರ ಹೇಳಿಕೊಂಡಿದೆ…! ಅವರ ಪ್ರಕಾರ, 27 ವರ್ಷಗಳ ಹಿಂದೆ ಕಳೆದು ಹೋಗಿದ್ದ ವ್ಯಕ್ತಿ ಗಂಗಾಸಾಗರ ಯಾದವ್ ಎಂಬವರು ಈಗ 65 ವರ್ಷದ ‘ಅಘೋರಿ’ ಸನ್ಯಾಸಿ ಬಾಬಾ ರಾಜಕುಮಾರ ಎಂಬ ಹೆಸರಿನ ಸಾಧುವಾಗಿದ್ದು, ನಿರ್ದಿಷ್ಟ ಸನ್ಯಾಸಿಗಳ ವರ್ಗಕ್ಕೆ ಸೇರಿದವರಾಗಿದ್ದಾರೆ. … Continued