ಮಹಾಕುಂಭ ಮೇಳದಲ್ಲಿ ಕಾಲ್ತುಳಿತ : ಚಿತ್ರದುರ್ಗದಿಂದ ತೆರಳಿದ್ದ ನಾಗಸಾಧು ಸಾವು
ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗರಾಜ್ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕರ್ನಾಟಕದ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಳೆದ ಆರೇಳು ವರ್ಷಗಳಿಂದ ಚಿತ್ರದುರ್ಗ ತಾಲೂಕಿನ ಸಿಬಾರ ಬಳಿಯ ಬಂಜಾರ ಗುರುಪೀಠದಲ್ಲಿ ವಾಸವಾಗಿದ್ದ ನಾಗಾಸಾಧು ರಾಜನಾಥ ಮಹಾರಾಜ್ (48) ಮೃತಪಟ್ಟಿದ್ದಾರೆ ಎಂದು ತಿಳುದುಬಂದಿದೆ. ರಾಜನಾಥ ಮಹಾರಾಜ್ ಅವರು ಹದಿನೈದು ದಿನಗಳ ಹಿಂದೆ ಕುಂಭಮೇಳಕ್ಕೆ ತೆರಳಿದ್ದರು. ಕಾಲ್ತುಳಿತದಲ್ಲಿ ಗಾಯಗೊಂಡಿದ್ದ ಅವರು … Continued