ಶಿಕ್ಷಣ ಸಚಿವರಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್- ರಸಾಯನ ಶಾಸ್ತ್ರ ಪ್ರಯೋಗಾಲಯ ಉದ್ಘಾಟನೆ

ಕುಮಟಾ; ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣಕ್ಕೆ ಮಹತ್ವ ನೀಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣಕ್ಕೆ ಮಹತ್ವ ನೀಡುತ್ತಿದ್ದು .ಭಾರತ ಶಿಕ್ಷಣದಲ್ಲಿ ಯಾವ ದೇಶಕ್ಕಿಂತ ಕಡಿಮೆ ಇಲ್ಲ. ಜಗತ್ತಿನ ಪ್ರಮುಖ ದೇಶದಲ್ಲಿ ಶೇ.೫೦ ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಭಾರತೀಯರಿದ್ದಾರೆ. ಇಂದು ಭಾರತದ ಹಳ್ಳಿ-ಹಳ್ಳಿಗಳಲ್ಲಿ ಪುರೋಹಿತರು ಸಿಗದಿದ್ದರೂ ಸೋಪ್ಟ್‌ವೇರ್ ಎಂಜಿನಿಯರ್ ಸಿಗುತ್ತಿದ್ದಾರೆ ಎಂದು … Continued