ಕುಮಟಾ : ಇಬ್ಬರು ಮಕ್ಕಳನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹೆಡ್‌ಬಂದರ್ ಬಳಿ ಸಮುದ್ರಕ್ಕೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕುಮಟಾ ತಾಲೂಕಿನ ಸಾಂತಗಲ್ ನಿವಾಸಿ ನಿವೇದಿತಾ ನಾಗರಾಜ ಭಂಡಾರಿ (46) ಎಂದು ಗುರುತಿಸಲಾಗಿದೆ. ಸಾಂತಗಲ್ ನಿವಾಸಿ ಯಾಗಿದ್ದ ಮಹಿಳೆ ನಿವೇದಿತಾ ಊರಿನಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದರು … Continued