ಉತ್ತರ ಕನ್ನಡ ಜಿಲ್ಲೆ : ಗುಡ್ಡ ಕುಸಿದು ಬಂದ್‌ ಆಗಿದ್ದ ಕುಮಟಾ-ಸಿದ್ದಾಪುರ ಮಾರ್ಗ ಸಂಚಾರಕ್ಕೆ ಮುಕ್ತ

ಕುಮಟಾ : ಗುಡ್ಡ ಕುಸಿದು ಎರಡು ದಿನಗಳಿಂದ ಬಂದ್ ಆಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಸಿದ್ದಾಪುರ ಮಾರ್ಗ ಈಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಕುಮಟಾ-ಸಿದ್ದಾಪುರ ರಸ್ತೆಯ ಉಳ್ಳೂರುಮಠ ಕ್ರಾಸ್‌ ಸಮೀಪ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆಯ ಮೇಲೆ ಬಂದು ಬಿದ್ದಿತ್ತು. ರಸ್ತೆಯ ಮೇಲೆ ಬಿದ್ದಿದ್ದ ಮರ ಹಾಗೂ ಮಣ್ಣನ್ನು ತೆರವುಗೊಳಿಸಲಾಗಿದ್ದು, ಕುಮಟಾ-ಸಿದ್ದಾಪುರ ನಡುವಿನ … Continued

ವೀಡಿಯೊ..| ಉತ್ತರ ಕನ್ನಡ: ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ; ಕುಮಟಾ-ಸಿದ್ದಾಪುರ ರಸ್ತೆ ಬಂದ್‌

ಕುಮಟಾ: ಉತ್ತರ ಕನ್ನಡದಲ್ಲಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದ್ದು, ಕರಾವಳಿ ಪ್ರದೇಶದಲ್ಲಿಂತೂ ಮಳೆಗೆ ಜನರು ಹೈರಾಣಾಗಿ ಹೋಗಿದ್ದಾರೆ. ಜೊತೆಗೆ ಗುಡ್ಡ ಕುಸಿತದ ಘಟನೆಗಳೂ ವರದಿಯಾಗುತ್ತಿವೆ. ಇದೀಗ ಸಿದ್ದಾಪುರ-ಕುಮಟಾ ರಾಜ್ಯ ಹೆದ್ದಾರಿಯಲ್ಲಿ ಉಳ್ಳೂರಮಠ ಕ್ರಾಸ್ ಬಳಿ ಬೃಹತ್ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿ ರಸ್ತೆ ಸಂಚಾರ ಬಂದ್‌ ಆಗಿದೆ ಎಂದು ವರದಿಯಾಗಿದೆ. ಸುಮಾರು ಕಿಲೋಮೀಟರ್‌ಗೂ ಹೆಚ್ಚು ದೂರದಿಂದ ಗುಡ್ಡ … Continued