ಕುಮಟಾ: ನೀರಿನ ಟ್ಯಾಂಕ್ನಲ್ಲಿ ಮುಳುಗಿಸಿ ಮಗನನ್ನು ಸಾಯಿಸಿದ ನಂತರ ತಾನೂ ಆತ್ಮಹತ್ಯೆಗೆ ಶರಣಾದ ತಂದೆ
ಕುಮಟಾ: ಮಗನನ್ನು ನೀರಿನ ಟ್ಯಾಂಕ್ನಲ್ಲಿ ಮುಳುಗಿಸಿ ಸಾಯಿಸಿದ ನಂತರ ಬಳಿಕ ತಂದೆಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಉತ್ತರಕ್ನಡನ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದಿದೆ. ಕುಮಟಾ ಪಟ್ಟಣದ ಹಳೇ ಮೀನು ಮಾರುಕಟ್ಟೆ ಸಮೀಪದ ಪುರಸಭೆಯ ವಸತಿ ಗೃಹಹದಲ್ಲಿ ವಾಸಿಸುತ್ತಿದ್ದ ಪೌರಕಾರ್ಮಿಕ ಶ್ರೀಧರ ಹರಿಜನ (46) ಎಂಬವರೇ ತನ್ನ ವಿಕಲಚೇತನ ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. … Continued