ವೀಡಿಯೊ…| ಗೋಕರ್ಣ ರಾಮತೀರ್ಥ ಗುಡ್ಡದ ಮೇಲಿನ ಗುಹೆಯಲ್ಲಿ ಉಳಿದುಕೊಂಡಿದ್ದ ವಿದೇಶಿ ಮಹಿಳೆ-ಇಬ್ಬರು ಪುಟ್ಟ ಮಕ್ಕಳ ರಕ್ಷಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ರಾಮತೀರ್ಥ ಗುಡ್ಡದ ಮೇಲಿನ ಅಪಾಯಕಾರಿ ಗುಹೆಯಲ್ಲಿ ಉಳಿದುಕೊಂಡಿದ್ದ ವಿದೇಶಿ ಮಹಿಳೆ ಹಾಗೂ ಅವರ ಇಬ್ಬರು ಚಿಕ್ಕ ಹೆಣ್ಣು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಗೋಕರ್ಣ ಪಿಎಸ್ಐ ಶ್ರೀಧರ ಎಸ್.ಆರ್. ಹಾಗೂ ಸಿಬ್ಬಂದಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜುಲೈ 9ರಂದು ರಾಮತೀರ್ಥ ಗುಡ್ಡದ ಮೇಲೆ … Continued