ಕುಮಟಾ | ದ್ವಿತೀಯ ಪಿಯು ಫಲಿತಾಂಶ ; ಡಾ. ಬಾಳಿಗಾ ವಾಣಿಜ್ಯ ಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ. ವಿ. ಬಾಳಿಗಾ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ಫಲಿತಾಂಶ ಪ್ರಕಟಿತವಾಗಿದ್ದು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ನವ್ಯಾ ಹೆಬ್ಬಾರ ಶೇ. 97.33% ಅಂಕ ಮತ್ತು ಅನನ್ಯ ಭಟ್ಟ (97.33%)ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಣತಿ ಭಟ್ಟ ಶೇ. 95.33% ಹಾಗೂ … Continued

ಕುಮಟಾ | ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ ; ಶಾಸ್ತ್ರೀಯ ಶೈಲಿಯಲ್ಲಿ ಕುಮಟಾದ ಸ್ವರಧಾರಾ ತಂಡ, ಸಾಂಪ್ರದಾಯಿಕ ಶೈಲಿಯಲ್ಲಿ ಬಳ್ಕೂರಿನ ಮಹಾವಿಷ್ಣು ಭಜನಾ ಮಂಡಳಿ ಪ್ರಥಮ

ಕುಮಟಾ: ಯುಗಾದಿ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮಹಾಸತಿ ಸಭಾಭವನದಲ್ಲಿ ನಡೆಯಿತು. ಕುಮಟಾ, ಹೊನ್ನಾವರ, ಶಿರಸಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ವಿವಿಧ ಭಜನಾ ತಂಡಗಳು ಪಾಲ್ಗೊಂಡಿದ್ದವು. ಈ ವರ್ಷದ ಭಜಾ ಸ್ಪರ್ಧೆಯಲ್ಲಿ ಶಾಸ್ತ್ರೀಯ ಶೈಲಿಯ ಭಜಾ ಸ್ಪರ್ಧೆ ಹಾಗೂ ಸಾಂಪ್ರದಾಯಿಕ ಶೈಲಿಯ ಭಜನಾ … Continued

ಕುಮಟಾ: ಗಮನ ಸೆಳೆದ ಬಾಳಿಗಾ ವಿದ್ಯಾಲಯದ ಮಕ್ಕಳ ವಸ್ತು ಪ್ರದರ್ಶನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಡಾ.ಎ.ವಿ. ಬಾಳಿಗಾ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ನಡೆಯುತ್ತಿದ್ದು ಮಕ್ಕಳ ಪ್ರತಿಭೆ ಅನಾವರಣ ಗೊಂಡಿದೆ. ಪ್ರಾಥಮಿಕ ಶಾಲಾ ಮಕ್ಕಳಿಂದ ಸಮಾಜ ವಿಜ್ಞಾನ, ದೈಹಿಕ ಶಿಕ್ಷಣ ಮತ್ತು ಭಾಷಾ ಜ್ಞಾನದ ಮೇಲೆ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ವೈಜ್ಞಾನಿಕ ವಿಷಯದ … Continued

ಯಾಣಕ್ಕೆ ಭೇಟಿ ನೀಡಿದ ನಟ ಶಿವರಾಜಕುಮಾರ ; 29 ವರ್ಷಗಳ ಹಿಂದೆ ನಡೆದ ʼನಮ್ಮೂರ ಮಂದಾರ ಹೂವೆʼ ಸಿನೆಮಾ ಚಿತ್ರೀಕರಣದ ಮೆಲುಕು

ಕಾರವಾರ: ಖ್ಯಾತ ಚಲನಚಿತ್ರ ನಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ( Shiva Rajkumar) ಇತ್ತೀಚೆಗೆ ಅನಾರೋಗ್ಯದಿಂದ ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಅವರು ಈಗ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿತಾಣವಾಗಿರುವ ಯಾಣ (Yana)ಕ್ಕೆ ಭೇಟಿ ನೀಡಿದ್ದಾರೆ. ಈ ಮೊದಲು ಅವರು 29 ವರ್ಷದ ಹಿಂದೆ ಯಾಣದಲ್ಲಿ ಚಿತ್ರೀಕರಣವಾಗಿದ್ದ ನಮ್ಮೂರ ಮಂದಾರಹೂವೆ ಸಿನಿಮಾ … Continued

ಕುಮಟಾ : ಖ್ಯಾತ ವೈದ್ಯ ಡಾ.ಅನಿಲ ಹೆಗಡೆ ನಿಧನ ; ಕಣ್ಣುಗಳ ದಾನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯವರಾಗಿದ್ದ ಖ್ಯಾತ ವೈದ್ಯ ಡಾ.ಅನಿಲ ಹೆಗಡೆ (76) ಶನಿವಾರ ನಿಧನರಾಗಿದ್ದಾರೆ. ಅವರು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಅವರು ಪತ್ನಿ, ಭವಾನಿ, ಪುತ್ರರಾದ ಇಂಜಿಯರ್ ಆದ ವಿಜಯ  ಹಾಗೂ  ವೈದ್ಯರಾದ ಡಾ.ವಿಕ್ರಮ  ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅತ್ಯಂತ ಪ್ರತಿಭಾನ್ವಿತರಾಗಿದ್ದ ಡಾ. ಅನಿಲ ಹೆಗಡೆಯವರು … Continued

ಕುಮಟಾ | ಟಾಟಾ ಎಐಎ ಲೈಫ್‌ ಇನ್ಸುರೆನ್ಸ್‌ ನಿಂದ ಸಂಕಲ್ಪ ಯಾತ್ರೆ

ಕುಮಟಾ : ಟಾಟಾ ಎಐಎ ಲೈಫ್‌ ಇನ್ಸುರೆನ್ಸ್‌ ಕಂಪನಿ ವತಿಯಿಂದ ಜೀವ ವಿಮೆ ಬಗ್ಗೆ ಅರಿವು ಮೂಡಿಸುವ ಸಂಕಲ್ಪ ಯಾತ್ರೆ ಪಟ್ಟಣದಲ್ಲಿ ಶನಿವಾರ (ಜ.೨೫) ನಡೆಯಿತು. ಇಲ್ಲಿನ ಮಹಾಸತಿ ದೇವಸ್ಥಾನದಿಂದ ಶನಿವಾರ ಬೆಳಿಗ್ಗೆ ೧೦ ಗಂಟೆಗೆ ಆರಂಭವಾದ ಪಾದಯಾತ್ರೆ ಚಂಡೆ-ವಾದ್ಯಗಳೊಂದಿಗೆ ನೆಲ್ಲಿಕೇರಿ ಮಾರ್ಗದ ಮೂಲಕ ರಥಬೀದಿ, ಸುಭಾಷ ರಸ್ತೆ, ಕೋರ್ಟ್‌ ರಸ್ತೆ ಮೂಲಕ ಸಾಗಿ ಟಾಟಾ … Continued

ಕುಮಟಾ | ಖ್ಯಾತ ವಿದ್ವಾಂಸ, ಡಾ. ಬಾಳಿಗಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.ಹಂಪಿಹೊಳಿ ನಿಧನ

ಕುಮಟಾ : ಖ್ಯಾತ ಸಂಸ್ಕೃತ ವಿದ್ವಾಂಸ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ. ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾ ವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಡಾ. ವಿ. ಕೆ. ಹಂಪಿಹೊಳಿ (71) ಗುರುವಾರ ವಿಧಿವಶರಾಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದ ತಾಲೂಕಿನ ಹಂಪಿಹೊಳಿಯವರಾದ ಅವರು ಕುಮಟಾದ ಕೆನರಾ ಸಂಸ್ಥೆಯ ಡಾ. ಎ.ವಿ.ಬಾಳಿಗಾ … Continued

ವೀಡಿಯೊ…| ಕುಮಟಾ: ಅಪರೂಪಕ್ಕೆ ಬಲೆಗೆ ಬಿದ್ದ ಬೃಹತ್‌ ಬಿಳಿ ತೊರ್ಕೆ ಮೀನು..!

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ ಕಡ್ಲೆಯ ಅರಬ್ಬೀ ಸಮುದ್ರ ತೀರದಲ್ಲಿ ಅಪರೂಪದ ಬಿಳಿ ತೊರ್ಕೆ ಮೀನು ಬಲೆಯಲ್ಲಿ ಸಿಕ್ಕಿಬಿದ್ದಿದೆ. ಅಪರೂಪಕ್ಕೆ ಸಿಗುವ ಈ ಮೀನು ಅತ್ಯಂತ ಬಲಶಾಲಿಯಾಗಿರುತ್ತದೆ. ಬಲೆಗೆ ಬಿದ್ದ ಮೀನಿನ ತೂಕ ಅಂದಾಜು ೩೦-೩೫ ಕೆಜಿ ಇರಬಹುದು ಎಂದು ಮೀನುಗಾರರು ತಿಳಿಸಿದ್ದಾರೆ. ಇದು ಸಾಮಾನ್ಯ ಮೀನು ಬಲೆಯನ್ನು ಇದು … Continued

ಕೂಜಳ್ಳಿ : ಖ್ಯಾತ ಗಾಯಕ ಪಂ.ವಿನಾಯಕ ತೊರವಿಗೆ ‘ಷಡಕ್ಷರಿ’ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ: ಕೂಜಳ್ಳಿಯಲ್ಲಿ ನಡೆದ ಪಂಡಿತ ಷಡಕ್ಷರಿ ಗವಾಯಿ ಪುಣ್ಯ ಸ್ಮರಣೆ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಪಂ.ವಿನಾಯಕ ತೊರವಿ ಅವರಿಗೆ ಷಡಕ್ಷರಿ ರಾಷ್ಟ್ರೀಯ ಸಂಗೀತ ಪುರಸ್ಕಾರ ಪ್ರದಾನ ಮಾಡಲಾಯಿತು. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯಲ್ಲಿ ಭಾನುವಾರ ಇಡೀದಿನ ಪುಣ್ಯಸ್ಮರಣೆ ಸಂಗೀತೋತ್ಸವ ಕಾರ್ಯಕ್ರಮ ನಡೆಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಂಡಿತ ವಿನಾಯಕ … Continued

ಕೂಜಳ್ಳಿಯಲ್ಲಿ ಡಿಸೆಂಬರ್‌ 29ರಂದು ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಪ್ರಶಸ್ತಿ ಪ್ರದಾನ

ಕುಮಟಾ: ಪಂಡಿತ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ-2024 ಸಂಗೀತೋತ್ಸವ ಹಾಗೂ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭ ಡಿ. 29ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಪಂ. ವಿನಾಯಕ ತೊರ್ವಿ ಅವರಿಗೆ ಈ ಬಾರಿ ಷಡಕ್ಷರಿ ರಾಷ್ಟ್ರೀಯ … Continued