ಕುಮಟಾ : ಶಾಲೆಯ ಪಕ್ಕವೇ ಭೂ ಕುಸಿತ ; ಕಟ್ಟಡಕ್ಕೆ ಬಂದು ಅಪ್ಪಳಿಸಿದ ಬೃಹತ್‌ ಬಂಡೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ನೆಲ್ಲೇರಿಯ ಕರ್ನಾಟಕ ಸರ್ಕಾರಿ ಶಾಲೆಯ ಪಕ್ಕದಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತದಿಂದಾಗಿ ಬೃಹತ್ ಬಂಡೆಯೊಂದು ಉರುಳಿ ಶಾಲಾ ಕಟ್ಟಡದಕ್ಕೆ ಬಂದು ಅಪ್ಪಳಿಸಿದ ಘಟನೆ ವರದಿಯಾಗಿದೆ. ಆದರೆ, ಶಾಲಾ ಆಡಳಿತ ಮಂಡಳಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳನ್ನು ಅಪಾಯದ ಪ್ರದೇಶದಲ್ಲಿದ್ದ ತರಗತಿ ಕೊಠಡಿಗಳಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರಿಂದ ಯಾವುದೇ ವಿದ್ಯಾರ್ಥಿ … Continued

ಕುಮಟಾ : ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಬೀಚ್‌ನಲ್ಲಿ ಸಮುದ್ರಕ್ಕೆ ಇಳಿದಿದ್ದ ಪುಣೆ ಮೂಲದ ಯುವಕನೊಬ್ಬ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗಿರುವ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಸಮುದ್ರದಲ್ಲಿ ಕೊಚ್ಚಿಹೋದ ಯುವಕನನ್ನು   ಪುಣೆ ಮೂಲದ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಜೀವನ್ ಭಟ್ಟಾರಾಯ (26) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಇವರು ತಮ್ಮ ಸ್ನೇಹಿತರ ಜೊತೆಗೆ … Continued

ಕುಮಟಾ: ಡಾ. ಬಾಳಿಗಾ ಪ್ರೌಢ ಶಾಲೆ ವಿದ್ಯಾರ್ಥಿಗೆ ರಾಜ್ಯಮಟ್ಟದಲ್ಲಿ 2ನೇ ರ‍್ಯಾಂಕ್

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ.ವಿ.ಬಾಳಿಗಾ ಪ್ರೌಢಶಾಲಾ ವಿದ್ಯಾರ್ಥಿಗಲ್ಲಿ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಎರಡನೇ ರ‍್ಯಾಂಕ್  ಗಳಿಸಿದ್ದಾರೆ. ಒಟ್ಟು 30 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು ಅವರಲ್ಲಿ 25 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. 5 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ದಿಶಾಂತ ದಯಾನಂದ್ ನಾಯ್ಕ 625ಕ್ಕೆ 624 … Continued

ಕುಮಟಾ : ಏಪ್ರಿಲ್‌ 26ರಂದು ಸಾಧನಾ ಸೌರಭ ಕಾರ್ಯಕ್ರಮ

ಕುಮಟಾ: ಸೌರಭ ಸಂಸ್ಥೆ ವತಿಯಿಂದ ʼಸಾಧನಾ ಸೌರಭ; ಸಾಂಸ್ಕೃತಿಕ ಅನುಸಂಧಾನ ಮತ್ತು ರಾಷ್ಟ್ರೀಯ ಸೌರಭ ಸಮ್ಮಾನ ಪ್ರಶಸ್ತಿ ಪ್ರದಾನ ಸಮಾರಂಭʼ (Sadhana Sourabha)ವನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹವ್ಯಕ ಸಭಾಭವನದಲ್ಲಿ ಏಪ್ರಿಲ್‌ 26ರಂದು ಭಾನುವಾರ ಬೆಳಿಗ್ಗೆ 9:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿನವಿಡೀ ಕಾರ್ಯಕ್ರಮ ನಡೆಯಲಿದೆ. ಏಪ್ರಿಲ್‌ 26ರಂದು ಬೆಳಿಗ್ಗೆ 9:55ಕ್ಕೆ ವೇದಿಕೆ ಕಾರ್ಯಕ್ರಮವನ್ನು ಖ್ಯಾತ … Continued

ಕುಮಟಾ | ದ್ವಿತೀಯ ಪಿಯು ಫಲಿತಾಂಶ ; ಬಾಳಿಗಾ ವಾಣಿಜ್ಯ ಕಾಲೇಜ್‌ ಉತ್ತಮ ಸಾಧನೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಡಾ. ಎ. ವಿ. ಬಾಳಿಗಾ ವಾಣಿಜ್ಯ ಪದವಿ ಪೂರ್ವ ಮಹಾ ವಿದ್ಯಾಲಯದ ವಿದ್ಯಾರ್ಥಿ ಗಣೇಶ ಹೆಗಡೆ ದ್ವಿತೀಯ ಪಿಯುಸಿಯಲ್ಲಿ 600 ಕ್ಕೆ 592 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರು ಕಂಪ್ಯೂಟರ್ ವಿಷಯದಲ್ಲಿ 100ಕ್ಕೆ ನೂರು ಅಂಕ ಪಡೆದಿದ್ದಾರೆ ವರ್ಷಿಣಿ ಹೆಗಡೆ 97.66 ಅಂಕ ಗಳಿಸಿದ್ದು … Continued

ಕುಮಟಾ : ಲಾರಿ-ಬೈಕ್‌ ಡಿಕ್ಕಿ; ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಕುಮಟಾ: ಬೈಕ್‌ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗಿಬ್ ಸರ್ಕಲ್ ಬಳಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಬೈಕ್‌ ಸವಾರ ಸುಬ್ರಹ್ಮಣ್ಯ ಅಂಬಿಗ (35) ಎಂದು ಗುರುತಿಸಲಾಗಿದೆ. ಸಹ … Continued

ವೀಡಿಯೊ..| ಕುಮಟಾ: ಡಾಲ್ಫಿನ್ ಕಳೆಬರ ಪತ್ತೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಕಡ್ಲೆಯ ಅರಬ್ಬೀ ಸಮುದ್ರ ತೀರದಲ್ಲಿ ಡಾಲ್ಫಿನ್ ಕಳೆಬರ ಪತ್ತೆಯಾಗಿದೆ. ಸುಮಾರು 5 ಅಡಿ ಉದ್ದವಿರುವ ಡಾಲ್ಫಿನ್ ಕೊಳೆತ ಸ್ಥಿತಿಯಲ್ಲಿ ತೀರಕ್ಕೆ ಬಂದು ಬಿದ್ದಿದೆ. ಸಾಮಾನ್ಯವಾಗಿ ಹತ್ತರಿಂದ 15 ನಾಟಿಕಲ್ ಮೈಲು ಒಳಗೆ ಇದು ವಾಸಿಸುತ್ತಿದ್ದು ಸಮುದ್ರದ ನೀರಿನ ಇಳಿತದ ಸಂದರ್ಭದಲ್ಲಿ ಆಳ ಸಮುದ್ರಕ್ಕೆ ಹೋದ ಸಂದರ್ಭದಲ್ಲಿ … Continued

ವೀಡಿಯೊಗಳು..| ಕುಮಟಾ : ಹೊಲನಗದ್ದೆ-ಕಡ್ಲೆ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಕಡ್ಲೆ ಗುಡ್ಡದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬೆಂಕಿ ವ್ಯಾಪಿಸಿದ್ದು  ಸಸ್ಯ ಸಂಕುಲಗಳು ಬೆಂಕಿಗೆ ಆಹುತಿಯಾಗಿದೆ. ಈ ಘಟನೆ ಶುಕ್ರವಾರ ಅಪರಾಹ್ನದ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದೆ. ಅರಬ್ಬೀ ಸಮುದ್ರಕ್ಕೆ ಹೊಂದಿಕೊಂಡಿರುವ ಕಡ್ಲೆ ಗುಡ್ಡದಲ್ಲಿ ವ್ಯಾಪಿಸಿರುವ ಬೆಂಕಿ ನಂದಿಸುವುದು ಸುಲಭವಲ್ಲ. ಅರಬ್ಬೀ ಸಮುದ್ರದ ಪಶ್ಚಿಮ … Continued

ಕುಮಟಾ : ಪೆಟ್ರೋಲ್ ಬಂಕ್ ಕಳ್ಳತನ ; ಇಬ್ಬರನ್ನು ಬಂಧಿಸಿದ ಪೊಲೀಸರು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾಸೂರು ಕ್ರಾಸ್ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಕುಮಟಾ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಫೆಬ್ರವರಿ 1ರ ರಾತ್ರಿ ಪೆಟ್ರೋಲ್ ಬಂಕ್ ಕಚೇರಿಯ ಹಿಂಭಾಗದ ಕಿಟಕಿಯ ಸರಳುಗಳನ್ನು ಕತ್ತರಿಸಿ ಒಳನುಗ್ಗಿದ್ದ ಕಳ್ಳರು, ಲಾಕರ್ ಮೀಟಿ ತೆಗೆದು ಅದರಲ್ಲಿದ್ದ 25,000 ರೂ. ನಗದು ಹಣವನ್ನು … Continued

ಕುಮಟಾ : ರಾಜ್ಯ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಕೂಜಳ್ಳಿಯ ಸಂಧ್ಯಾ ಹೆಗಡೆ ದ್ವಿತೀಯ

ಕುಮಟಾ: ರಾಷ್ಟ್ರಕವಿ ಡಾ.ಜಿ.ಎಸ್.ಎಸ್. ಪ್ರತಿಷ್ಠಾನ  ಶಿವಮೊಗ್ಗ ವತಿಯಿಂದ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಸಂಧ್ಯಾ ವಿನಾಯಕ ಹೆಗಡೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಗೀತ ಗಾಯನ ಸ್ಪರ್ಧೆಯಲ್ಲಿ ಕರ್ನಾಟಕದ ವಿವಿಧ ಭಾಗದ 83 ಸ್ಪರ್ಧಾಳುಗಳು ಭಾಗವಹಿಸಿದ್ದು ಅಂತಿಮ ಸುತ್ತಿಗೆ ಕೇವಲ … Continued