ಕುಮಟಾ: ನಿವೃತ್ತ ತಹಶೀಲ್ದಾರ ಮೇಘರಾಜ ನಾಯ್ಕ ನಿಧನ

ಕುಮಟಾ: ನಗರದ ಪೋಸ್ಟಲ್ ಕಾಲೋನಿ ಸಮೀಪದ ನಿವಾಸಿ ನಿವೃತ್ತ ತಹಸೀಲ್ದಾರ ಮೇಘರಾಜ್ ನಾಯ್ಕ್ (62) ಗುರುವಾರ ಮುಂಜಾನೆ ನಿಧನರಾದರು. ಅವರು ಕುಮಟಾದಲ್ಲಿ ತಹಸೀಲ್ದಾರ ಆಗಿದ್ದಾಗ ನೆರೆ ಹಾವಳಿ ಹಾಗೂ ಕೊರೊನಾ ಸಾಂಕ್ರಾಮಿಕ ರೋಗದಿಂದ ಉದ್ಭವಿಸಿದ ಪರಿಸ್ಥಿತಿಯ ನಿರ್ವಹಣೆಯಲ್ಲಿ ಹಗಲು ರಾತ್ರಿ ಕೆಲಸ ಮಾಡಿದ್ದರು. ಮೂಲತಃ ಕುಮಟಾ ತಾಲೂಕಿನ ಕಾಗಾಲ ಗ್ರಾಮದವರಾಗಿದ್ದ ಮೇಘರಾಜ ನಾಯ್ಕ ಅವರು ವಿಧಾನ … Continued

ಕುಮಟಾ: ಕೂಜಳ್ಳಿಯಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಕೂಜಳ್ಳಿಯಲ್ಲಿ ಮಗನಿಂದಲೇ ತಾಯಿಯ ಹತ್ಯೆ ನಡೆದ ಘಟನೆ ನಡೆದಿದೆ. ಗೀತಾ ಭಟ್ಟ (64) ಎಂಬ ಮಹಿಳೆ ಮಗನಿಂದಲೇ ಕೊಲೆಯಾದ ದುರ್ದೈವಿಯಾಗಿದ್ದಾಳೆ. ಈ ಘಟನೆ ಕುಮಟಾ ತಾಲೂಕಿನ ಮೇಲಿನ ಕೂಜಳ್ಳಿಯ ಬಚ್ಕಂಡ ಎಂಬಲ್ಲಿ ನಡೆದಿದ್ದು, ಮಗ ಕುಡಿತದ ಚಟಕ್ಕೆ ದಾಸನಾಗಿದ್ದ ಎಂದು ತಿಳಿದು ಬಂದಿದ್ದು, ಇದೇ ಕಾರಣಕ್ಕೆ ತಾಯಿಯ … Continued

ಕುಮಟಾ: ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಶಕ್ತಿ ಸ್ಥಳಗಳಲ್ಲೊಂದಾದ ಕುಮಟಾ ತಾಲೂಕಿನ ಹೊಳೆಗದ್ದೆ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇವಿಗೆ ಪೂಜೆ ಸಲ್ಲಿಸಿದರು. ಕುಮಟಾ ಕಾಂಗ್ರೆಸ್‌ ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಾಲಯಕ್ಕೆ ಆಗಮಿಸಿದ ಅವರು ಪೂಜೆ ಸಲ್ಲಿಸಿ ಶ್ರೀ ದೇವಿಯ ಆಶೀರ್ವಾದ ಬೇಡಿದರು. ದೇವಾಲಯದ ಆಡಳಿತ … Continued

ಕುಮಟಾ: ಐವರು ಯಕ್ಷಗಾನ ಕಲಾವಿದರಿಗೆ ಕೆರೆಮನೆ ‘ಮಹಾಬಲ’ ‌ಪ್ರಶಸ್ತಿ ಪ್ರಕಟ

ಕುಮಟಾ: ಕುಮಟಾದ ಶ್ರೀ ಮಹಾಬಲ ಶೋಧ ಸಂಸ್ಥಾನಮ್ ವತಿಯಿಂದ ಕೊಡಮಾಡುವ ಯಕ್ಷಗಾನದ ಭೀಷ್ಮ ಎಂದೇ ಹೆಸರಾಗಿದ್ದ ಮೇರು ಕಲಾವಿದ ಡಾ. ಮಹಾಬಲ ಹೆಗಡೆ ಕೆರೆಮನೆ ಹೆಸರಿನ ಪ್ರಶಸ್ತಿಯನ್ನು‌ ಕಳೆದ‌ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಅನವರತವಾಗಿ ಯಕ್ಷಗಾನ ಕಲಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮುಮ್ಮೇಳದ ಮೂವರು ಹಿರಿಯ ಕಲಾವಿದರಿಗೆ ಹಾಗೂ ಹಿಮ್ಮೇಳದ ಇಬ್ಬರು ಹಿರಿಯ ಕಲಾವಿದರಿಗೆ … Continued

ಗೋಕರ್ಣ: ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಪ್ರವಾಸಿಗ ಸಾವು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣಕ್ಕೆ (Gokarna)ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಗೋಕರ್ಣದ ಮುಖ್ಯ ಕಡಲತೀರದ ರುದ್ರಪಾದ ಬಳಿ ಈ ದುರಂತ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ನಾಲ್ವರು ಸ್ನೇಹಿತರೊಂದಿಗೆ ಗೋಕರ್ಣ ಪ್ರವಾಸಕ್ಕೆ ಬಂದಿದ್ದರು. ಸಮುದ್ರದಲ್ಲಿ ಈಜಲು … Continued

ಉತ್ತರ ಕನ್ನಡದಲ್ಲಿ ಸೂಪರ್‌ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ: ಮಿರ್ಜಾನ್‌ನಲ್ಲಿ ಸ್ಥಳ ಪರಿಶೀಲಿಸಿದ ಆರೋಗ್ಯ ಸಚಿವ ಸುಧಾಕರ

 ಕುಮಟಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್‌ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತಂತೆ ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾ ತಾಲೂಕಿನ ಮೂರು ಕಡೆ ಆರೋಗ್ಯ ಸಚಿವ ಡಾ. ಸುಧಾಕರ ಅವರು ಇಂದು ಮಂಗಳವಾರ ಜಾಗ ಪರಿಶೀಲನೆ ಮಾಡಿದರು. ಕುಮಟಾ ತಾಲೂಕಿನ ಮಿರ್ಜಾನ ಸಮೀಪದ ಸ್ಥಳ ಪರಿಶೀಲನೆ ನಡೆಸಿದ ಸಚಿವ ಡಾ. ಸುಧಾಕರ ಅವರು ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ … Continued

ಶೀಘ್ರದಲ್ಲೇ ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಆರೋಗ್ಯ ಸಚಿವ ಡಾ.ಸುಧಾಕರ

ಕಾರವಾರ: ಶೀಘ್ರದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾದಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ‌ ನಿರ್ಮಾಣ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ. ಕಾರವಾರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಟಾಕ್ಕೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆಗೆ ತೆರಳುತ್ತಿದ್ದು, ಸ್ಥಳ ಯೋಗ್ಯವಾದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ, ಮಂಜೂರಾತಿ ಪಡೆದು ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತೇವೆ. ಇಡೀ‌ … Continued

ಕುಮಟಾದಲ್ಲಿ ಅಕ್ಟೊಬರ್ 6ರಿಂದ 12ರ ವರೆಗೆ ತಾಳಮದ್ದಳೆ ಸಪ್ತಾಹ

ಕುಮಟಾ : ನಗರದ ಶ್ರೀ ಮಹಾಸತಿ ಸಭಾಭವನದಲ್ಲಿ ಅಕ್ಟೊಬರ್ ೬ರಿಂದ ೧೨ರ ವರೆಗೆ ತಾಳಮದ್ದಳೆ ಸಪ್ತಾಹ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಖ್ಯಾತ ಯಕ್ಷ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಮೈಸೂರು ಶ್ರೀರಂಗಪಟ್ಟಣದ ಯಕ್ಷ ಕೌಮುದಿ ಟ್ರಸ್ಟ್ ಅಧ್ಯಕ್ಷರಾದ ಗ. ನಾ. ಭಟ್ಟ ತಿಳಿಸಿದರು. ಯಕ್ಷ ಕೌಮುದಿ ಟ್ರಸ್ಟ್ ಮತ್ತು ಕುಮಟಾದ ಯುಗಾದಿ ಉತ್ಸವ ಸಮಿತಿ ಕುಮಟಾ ಸಂಯುಕ್ತ … Continued

ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : ಕುಮಟಾದಲ್ಲಿ ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ, ಸರ್ಕಾರ-ಖಾಸಗಿ ಸಹಭಾಗಿತ್ವದ ಯೋಜನೆಗೆ ಚಿಂತನೆ

ಕುಮಟಾ; ಉತ್ತರಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕರದ ತಾತ್ವಿಕ ಒಪ್ಪಿಗೆ ಬೆನ್ನಲ್ಲೇ ಇದಕ್ಕೆ ಸಂಬಂಧಿಸಿದ ಪೂರ್ವಭಾವಿ ಚಟುವಟಿಕೆಗಳು ಆರಂಭವಾಗಿದೆ. ಜಿಲ್ಲೆಯ ಕುಮಟಾ ತಾಲೂಕಿನ ವಿವಿಧೆಡೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಂಗಳೂರಿನ ಕೆಎಸ್‌ ಹೆಗಡೆ ಆಸ್ಪತ್ರೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕುಮಟಾದ ಕುಮಟಾ ರೈಲು ನಿಲ್ದಾಣದ ಸಮೀಪದ ದೀವಗಿ ಬಳಿ ಶಿರಸಿ ರಸ್ತೆಯಲ್ಲಿಯ … Continued

ಲೇಖಕಿ, ನಿವೃತ್ತ ಆಕಾಶವಾಣಿ ನಿರ್ದೇಶಕಿ ಜ್ಯೋತ್ಸ್ನಾ ಕಾಮತ್‌ ಇನ್ನಿಲ್ಲ

ಕುಮಟಾ: ಸಂಶೋಧಕಿ ಹಾಗೂ ಲೇಖಕಿ ಜ್ಯೋತ್ಸ್ನಾ ಕಾಮತ್ (86) ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಮಲ್ಲೇಶ್ವರದ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆಗೆ ನಿಧನರಾಗಿದ್ದಾರೆ. ಮೃತರು ಮಗ ವಿಕಾಸ್ ಕಾಮತ್, ಸೊಸೆ ಕಿಮ್ ಕಾಮತ್ ಹಾಗೂ ಮೊಮ್ಮಗಳು ಮೀನಾ ಕಾಮತ್ ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಜ್ಯೋತ್ಸ್ನಾ ಕಾಮತ್‌ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ 1937ರಲ್ಲಿ ಜನಿಸಿದ್ದರು. … Continued