ನಮ್ಮ ಹೃದಯವೇ ರಾಮಮಂದಿರ ಎಂದು ಅರಿತುಕೊಳ್ಳುವುದೇ ಬದುಕಿನ ಧರ್ಮ ; ರಾಘವೇಶ್ವರ ಶ್ರೀ
ಕುಮಟಾ: ಪ್ರತಿಯೊಬ್ಬರ ಅಂತರಾಳದಲ್ಲಿ ಆತ್ಮರೂಪದ ರಾಮನಿದ್ದಾನೆ. ನಮ್ಮ ಹೃದಯವೇ ರಾಮಮಂದಿರ ಎಂಬ ಸತ್ಯವನ್ನು ಅರಿತುಕೊಳ್ಳುವುದೇ ಬದುಕಿನ ಧರ್ಮ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ನಾಲ್ಕನೇ ದಿನದ ಪ್ರವಚನ ನೀಡಿದ ಅವರು, … Continued