ಕುಮಟಾ: ಹೊಲನಗದ್ದೆ ತೆಪ್ಪದಮಠ ಶ್ರೀಲಕ್ಷ್ಮೀನರಸಿಂಹ ದೇವರಿಗೆ ಲಕ್ಷಾಧಿಕ ತುಳಸಿ ದಳ ಅರ್ಚನೆ

ಕುಮಟಾ; ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ  ಹೊಲನಗದ್ದೆಯ ತೆಪ್ಪದಮಠದ ಗ್ರಾಮ ದೇವರಾದ ಶ್ರೀಲಕ್ಷ್ಮೀನರಸಿಂಹ ದೇವರಿಗೆ ಲಕ್ಷಾಧಿಕ ತುಳಸಿ ದಳದಿಂದ ಅರ್ಚನೆ ಮಾಡಲಾಯಿತು. ಹಲವಾರು ವರ್ಷದಿಂದ ನೂಲ ಹಣ್ಣಿಮೆದಿನದಂದು ದೇವಾಲಯದಲ್ಲಿ ಪವಿತ್ರಧಾರಣೆಯೊಂದಿಗೆ ಶ್ರೀದೇವರಿಗೆ ಲಕ್ಷಾಧಿಕ ತುಳಸಿ ದಳವನ್ನು ಅರ್ಚಿಸಿ ಪೂಜೆ ನೆರವೇರಿಸಲಾಗುತ್ತಿದೆ. ನಾಡು ಸುಭಿಕ್ಷೆಯಿಂದ ಕೂಡಿರಲಿ ಹಾಗೂ ಲೋಕದ ಜನರು ಸುಖ ಶಾಂತಿ ನೆಮ್ಮದಿಯಿಂದ ಬದುಕು … Continued

ಕುಮಟಾ: ಬಾಡ ಸಮುದ್ರದಲ್ಲಿ ನಾಪತ್ತೆಯಾಗಿದ್ದವ ಎರಡು ದಿನಗಳ ಬಳಿಕ ಶವವಾಗಿ ಪತ್ತೆ

ಕುಮಟಾ; ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಾಡದ ಹುಬ್ಬಣ್ಣಗೆರೆ ಅರಬ್ಬಿ ಸಮುದ್ರ ತೀರದಲ್ಲಿ ಸೋಮವಾರ ನಾಪತ್ತೆಯಾಗಿದ್ದ ಬುಧವಾರ ಯುವಕನ ಶವ ಪತ್ತೆಯಾಗಿದೆ. ಸೋಮವಾರ ಈಜಾಡಲು ಸಮುದ್ರಕ್ಕೆ ಇಳಿದಿದು ಕಾಣೆಯಾಗಿದ್ದ ದಾವಣಗೆರೆಯ ಇಂಜಿನಿಯರಿಂಗ್ ವಿದ್ಯಾರ್ಥಿ ರೇಣುಕಾಪ್ರಸಾದ (೨೩)ಎಂದು ಗುರುತಿಸಲಾಗಿದೆ. ಸೋಮವಾರ ಪ್ರವಾಸಕ್ಕೆ ಬಂದಿದ್ದ ರೇಣುಕಾ ಪ್ರಸಾದ ಮತ್ತು ಮೇಘಾ ಎಂಬವರು ಬಾಡದ ಸಮುದ್ರ ತೀರದಲ್ಲಿ ಈಜಿಗೆಂದು … Continued

ಕುಮಟಾ: ಯಕ್ಷಗಾನ ಕಲಾವಿದ ಗೋಪಾಲ ಗೌಡ ನಿಧನ

ಕುಮಟಾ: ಉತ್ತರಕನ್ನಡ ಜಿಲ್ಲೆ ಯಕ್ಷಗಾನ ಕಲಾವಿದ ಕುಮಟಾ ತಾಲೂಕಿನ ಕಂದವಳ್ಳಿ ಗೋಪಾಲ ಗೌಡ (29 ವರ್ಷ) ಆಗಸ್ಟ್ 14ರಂದು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಮಂಗಳವಾರ (ಆಗಸ್ಟ್‌ 17ರಂದು) ಅವರ ಮೃತದೇಹ ಕುಮಟಾ ಹೆಡ್ ಬಂದರ್ ಬೀಚ್ ಬಳಿ ದೊರಕಿದೆ. ಕುಮಟಾ ಹಾಗೂ ಹೊನ್ನಾವರದ ಮಧ್ಯೆ ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ … Continued

ವೇದ ಘೋಷ ,ಬ್ರಹ್ಮಸ್ಫೋಟದೊಂದಿಗೆ ಮಹಾಸಮಾಧಿ ಹೊಂದಿದ ಶ್ರೀರಾಮಾನಂದ ಅವಧೂತರು

ಕುಮಟಾ; ಶನಿವಾರ ರಾತ್ರಿ ಬ್ರಹ್ಮೀಭೂತರಾದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದಿವಗಿ ಮಠದ ಅವಧೂತ ಪರಂಪರೆಯ ಶ್ರೀರಾಮಾನಂದರು ಭಾನುವಾರ ಯತಿಪರಂಪರೆಯಂತೆ ಮಹಾಸಮಾಧಿ ಹೊಂದಿದರು. ಸ್ವಾಮೀಜಿ ಶನಿವಾರ ರಾತ್ರಿ ಮುಕ್ತಿಹೊಂದಿದ್ದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಭಾನುವಾರದಂದು ಶ್ರೀಮಠದಲ್ಲಿ ಮುಂಜಾನೆಯಿಂದಲೇ ಶ್ರೀರಾಮಾನಂದರ ಸಮಾಧಿ ಪ್ರಕ್ರಿಯೇ ಆರಂಭವಾಗಿತ್ತು. ಬೆಳಿಗ್ಗೆ ಸಾವಿರಾರು ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದರು. … Continued

ಕುಮಟಾ ಬಾಳಿಗಾ ವಾಣಿಜ್ಯ ಕಾಲೇಜಿನಲ್ಲಿ ಯಶಸ್ವಿಯಾದ ಕೋವಿಡ್ ಲಸಿಕಾ ಅಭಿಯಾನ

ಕುಮಟಾ; ಉತ್ತರ ಕನ್ನಡ ಜಿಲ್ಲೆ  ಕುಮಟಾದ ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಒಟ್ಟು ೨೦೬ ಜನರಿಗೆ ಎರಡನೆ ಡೋಸ್ ಕೋವಿಡ್ ಲಸಿಕೆ ನೀಡಲಾಯಿತು. ಕಾಲೇಜಿನ ೧೮ ವರ್ಷ ಮೇಲ್ಪಟ್ಟ ಪದವಿ, ಬಿ.ಬಿ.ಎ ಮತ್ತು ಎಂ.ಕಾಮ್‌ ವಿದ್ಯಾರ್ಥಿಗಳು ಲಸಿಕಾ ಅಭಿಯಾನದಲ್ಲಿ ಭಾಗವಹಿಸಿದ್ದರು. ಪದವಿ ಪ್ರಾಚಾರ್ಯ ಡಾ.ಎಸ್.ವಿ.ಶೇಣ್ವಿ ಮಾತನಾಡಿ, ಲಸಿಕೆ ಪಡೆದುಕೊಳ್ಳುವುದರಿಂದ ವಿದ್ಯಾರ್ಥಿಗಳು … Continued

ಕುಮಟಾ; ೧೫ ಕ್ಕೂ ಹೆಚ್ಚು ಮನೆ ಸಂಪೂರ್ಣ ಕುಸಿತ, ೬೦೦ ಜನರ ಸ್ಥಳಾಂತರ, ಎನ್.ಡಿಆರ್ ಎಫ್ ತಂಡ ಆಗಮನ

ಕುಮಟಾ: ಶಿರಸಿ -ಸಿದ್ದಾಪುರದಲ್ಲಿ ಸುರಿದ ಮಳೆ ಕರಾವಳಿಯಲ್ಲಿ ಪ್ರವಾಹದ ಭೀಕರತೆ ಸೃಷ್ಟಿಸಿದೆ. ಹೇಚ್ಚುತ್ತಿರುವ ನದಿ ನೀರಿನ ನೀರಿನ ಮಟ್ಟದಿಂದ ಜನರನ್ನು ರಕ್ಷಿಸುವುದೇ ತಾಲೂಕಾಡಳಿಕ್ಕೆ ಹರಸಾಹಸವಾಗಿದೆ. ಸುಮಾರು ೫೦೦ಕ್ಕೂ ಹೆಚ್ಚುಮನೆಗಳು ಜಲಾವೃತಗೊಂಡಿದೆ. ಹೊಲನಗದ್ದೆ, ಹೀಣಿ, ದಿವಗಿ, ಮಿರ್ಜಾನ, ಹೆಗಡೆ, ಐಗಳಕೂರ್ವೆ ಇತ್ಯಾದಿ ಗ್ರಾಮಗಳು ಸಂಪೂರ್ಣ ಜಲಾವೃತವಾಗಿದ್ದು ೨೮ಕ್ಕೂ ಹೆಚ್ಚು ನೆಮ್ಮದಿ ಕೇಂದ್ರವನ್ನು ತೆರೆಯಲಾಗಿದೆ. ೧೫ ಮನೆಗಳು ಕುಸಿದು … Continued

ಕೋಣಗಳ ಹಿಂಸಾತ್ಮಕ ಸಾಗಾಟ: ಒಂದು ಕೋಣ ಸಾವು, ಮೂವರ  ಬಂಧನ

ಕುಮಟಾ :ತಾಲೂಕಿನ ಹಿರೇಗುತ್ತಿಯ ರಾಷ್ಟ್ರೀಯ ಹೆದ್ದಾರಿ 66ರ  ಚೆಕ್ ಪೋಸ್ಟ್ ನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ 14 ಕೋಣಗಳು ಹಾಗೂ ಲಾರಿಯನ್ನು ವಶಕ್ಕೆ ತೆಗೆದುಕೊಳ್ಲಲಾಗಿದೆ. ಅದರಲ್ಲಿ ಒಂದು ಕೋಣ ಮೃತಪಟ್ಟಿದೆ. ಖಚಿತ ಮಾಹಿತಿ ಆಧರಿಸಿ ಗೋಕರ್ಣ ಪೊಲೀಸರು ಲಾರಿ ತಡೆದಾಗ ಅದರಲ್ಲಿ ಹಿಂಸಾತ್ಮಕವಾಗಿ ಭಟ್ಕಳಕ್ಕೆ ಸಾಗಿಸುತ್ತಿದ್ದ  14 ಕೋಣಗಳು ಕಂಡುಬಂದವು. ಅದರಲ್ಲಿ ಒಂದು ಕೋಣ … Continued

ಕುಮಟಾ: ತೈಲಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಕುಮಟಾ :ತೈಲಬೆಲೆ ಏರಿಕೆಯಿಂದ ಜನಸಾಮಾನ್ಯರು ಕಷ್ಟ ಎದುರಿಸುತ್ತಿದ್ದಾರೆ. ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರುತ್ತಲೇ ಇದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಡಿಮೆ ಮಾಡಲು ತಕ್ಷಣವೇ ಕ್ರಮಕೈಗೊಳ್ಳಬೇಕು ಮಾಡಬೇಕು ಎಂದು ಒತ್ತಾಯಿಸಿ ಕುಮಟಾ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ನಗರದ ಮಾಸ್ತಿಕಟ್ಟೆಯ ರಾಷ್ಟ್ರೀಯ ಹೆದ್ದಾರಿ 66 ಹತ್ತಿರ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕಿ … Continued