ಕಾರವಾರ : ರೈಲ್ವೆ ಟ್ರ್ಯಾಕ್​​ಮ್ಯಾನ್ ಸಮಯ ಪ್ರಜ್ಞೆಯಿಂದ ತಪ್ಪಿತು ಸಂಭಾವ್ಯ ರೈಲು ದುರಂತ…!

ಕಾರವಾರ: ರೈಲ್ವೆ ಟ್ರ್ಯಾಕ್ ಮ್ಯಾನ್ ಮಹಾದೇವ  ನಾಯ್ಕ ಅವರ ಸಮಯ ಪ್ರಜ್ಞೆಯಿಂದ ಸಂಭನೀಯ ರೈಲು ದುರಂತವೊಂದು ತಪ್ಪಿದೆ. ಟ್ರ್ಯಾಕ್ ಮ್ಯಾನ್ ಮಹಾದೇವ ಅವರ ಕಾರ್ಯಕ್ಕೆ ಕೊಂಕಣ ರೈಲ್ವೆ ವಲಯದ ಅಧಿಕಾರಿಗಳು ಶ್ಲಾಘಿಸಿದ್ದಾರೆ. ಮಹಾದೇವ ಅವರ ಕಾರ್ಯವನ್ನು ಕೊಂಕಣ ರೈಲ್ವೆ ವಲಯ ಟ್ವೀಟ್ ಮಾಡಿ ಅಭಿನಂದಿಸಿದೆ. ಕೊಂಕಣ ರೈಲ್ವೆಯ ಕುಮಟಾ-ಹೊನ್ನಾವರ ನಡುವೆ ಹಳಿಗಳ ಜೋಡಣೆಯ ವೆಲ್ಡಿಂಗ್ ಬಿಟ್ಟುಹೋಗಿತ್ತು. … Continued

ಕುಮಟಾ : ಮೀನು ಹಿಡಿಯಲು ಹೋದ ಗ್ರಾಪಂ ಸದಸ್ಯ ನದಿಯಲ್ಲಿ ಮುಳುಗಿ ಸಾವು

ಕಾರವಾರ: ನದಿಯಲ್ಲಿ ಮುಳುಗಿ ಗ್ರಾಮ ಪಂಚಾಯತ ಸದಸ್ಯರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ಅಘನಾಶಿನಿ ನದಿ ಹಿನ್ನೀರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೀನು ಹಿಡಿಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದ್ದು, ಮೃತರನ್ನು ದಾವುದ್ ಘಾರಿಯಾ (67) ಎಂದು ಗುರುತಿಸಲಾಗಿದೆ. ಮೃತರು ಬರ್ಗಿ ಗ್ರಾಮ ಪಂಚಾಯತ ಹಿರಿಯ ಸದಸ್ಯರಾಗಿದ್ದರು, ಮೀನು … Continued

ಉತ್ತರ ಕನ್ನಡ ಜಿಲ್ಲೆ : ಗುಡ್ಡ ಕುಸಿದು ಬಂದ್‌ ಆಗಿದ್ದ ಕುಮಟಾ-ಸಿದ್ದಾಪುರ ಮಾರ್ಗ ಸಂಚಾರಕ್ಕೆ ಮುಕ್ತ

ಕುಮಟಾ : ಗುಡ್ಡ ಕುಸಿದು ಎರಡು ದಿನಗಳಿಂದ ಬಂದ್ ಆಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಸಿದ್ದಾಪುರ ಮಾರ್ಗ ಈಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಕುಮಟಾ-ಸಿದ್ದಾಪುರ ರಸ್ತೆಯ ಉಳ್ಳೂರುಮಠ ಕ್ರಾಸ್‌ ಸಮೀಪ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆಯ ಮೇಲೆ ಬಂದು ಬಿದ್ದಿತ್ತು. ರಸ್ತೆಯ ಮೇಲೆ ಬಿದ್ದಿದ್ದ ಮರ ಹಾಗೂ ಮಣ್ಣನ್ನು ತೆರವುಗೊಳಿಸಲಾಗಿದ್ದು, ಕುಮಟಾ-ಸಿದ್ದಾಪುರ ನಡುವಿನ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ ಎರಡು ತಾಲೂಕಗಳಿಗೆ ಜುಲೈ 9ರಂದು ರಜೆ ಘೋಷಣೆ

ಭಾರಿ ಮಳೆಯ ಕಾರಣದಿಂದ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 9ರಂದು ರಜೆ ಘೋಷಣೆ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಅದರಲ್ಲಿಯೂ ಹೊನ್ನಾವರ ಹಾಗೂ ಕುಮಟಾ ತಾಲೂಕಿನಲ್ಲಿ ವಿಪರೀತ ಮಳೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕುಮಟಾ ಹಾಗೂ ಹೊನ್ನಾವರ ತಾಲೂಕಿನ ಎಲ್ಲ ಎಲ್ಲಾ ಸರ್ಕಾರಿ, ಅನುದಾನಿತ, … Continued

ಭಾರಿ ಮಳೆ : ಜುಲೈ 6ರಂದು ಉತ್ತರ ಕನ್ನಡ ಜಿಲ್ಲೆ 5 ತಾಲೂಕುಗಳ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದು, ಹಲವೆಡೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶನಿವಾರ (ಜುಲೈ 6) ಜಿಲ್ಲೆಯ ಕರಾವಳಿ ಭಾಗದ ಐದು ತಾಲೂಕಿನ ಶಾಲೆ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ … Continued

ಮಳೆ : ಜುಲೈ 5ರಂದು ಕುಮಟಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ‌ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕುಮಟಾ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ(ಜುಲೈ 5) ಕುಮಟಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ‌ರಜೆ ಘೋಷಣೆ ಮಾಡಿದ್ದಾರೆ. ಶುಕ್ರವಾರ ಕುಮಟಾ ತಾಲೂಕಿನಲ್ಲಿ … Continued

ಭಾರೀ ಮಳೆಗೆ ಶಿರಸಿ- ಕುಮಟಾ ಹೆದ್ದಾರಿ ಬಂದ್‌

ಶಿರಸಿ: ಉತ್ತರಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಲವೆಡೆ ಸಂಪರ್ಕ ಕಡಿತಗೊಂಡಿದೆ. ಭಾರೀ ಮಳೆಯಿಂದಾಗಿ ಈಗ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ- ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಚಂಡಿಕಾ ಹೊಳೆಯಲ್ಲಿ ಪ್ರವಾಹ ಬಂದಿದ್ದು,  ಕುಮಟಾ ತಾಲೂಕಿನ ಕತಗಾಲ ಸಮೀಪ ಅಳಕೋಡ ಬಳಿ  ರಸ್ತೆ ಮೇಲೆ ನಾಲ್ಕೈದು ಅಡಿಗಳಷ್ಟು ನೀರು ಹರಿಯುತ್ತಿರುವುದರಿಂದ ರಸ್ತೆ ಬಂದ್ ಮಾಡಲಾಗಿದೆ. ಹೀಗಾಗಿ ರಸ್ತೆ … Continued

ಕುಮಟಾ : ಜೂನ್‌ 21ರಂದು ವಿಶ್ವ ಸಂಗೀತ ದಿನಾಚರಣೆ ವಿಶೇಷ ಕಾರ್ಯಕ್ರಮ

ಕುಮಟಾ : ವಿಶ್ವ ಸಂಗೀತ ದಿನಾಚರಣೆ ಅಂಗವಾಗಿ ಕುಮಟಾದ ಗಂಧರ್ವ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ವಿಶೇಷ ಕಾರ್ಯಕ್ರಮವನ್ನು ಜೂನ್‌ 21ರಂದು ಸಂಜೆ 4:30ರಿಂದ ಪಟ್ಟಣದ ವೈಭವ ಹೊಟೇಲ್‌ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕುಮಟಾದ ಗಂಧರ್ವ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಸಂಗೀತ, ಭಜನೆ, ಭಾವಗೀತೆ ಹಾಗೂ ಕೊಳಲು ವಾದನ ಕಾರ್ಯಕ್ರಮ ನಡೆಯಲಿದ್ದು, ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು … Continued

ಬಾಡ -ಗುಡೆಅಂಗಡಿ ಹವ್ಯಕ ವಲಯದ ವಾರ್ಷಿಕೋತ್ಸವ ; ನರಸಿಂಹ ಭಟ್ಟರಿಗೆ ಸನ್ಮಾನ

ಕುಮಟಾ : ಹವ್ಯಕರ ಭಾಷೆ, ಸಂಪ್ರದಾಯಗಳು ಸೊಗಸು, ಸೊಗಡಿನಿಂದ ಕೂಡಿದೆ, ಹವ್ಯಕರ ಆಚಾರ-ವಿಚಾರಗಳು, ಖಾದ್ಯಗಳು, ತಿಂಡಿ-ತಿನಿಸುಗಳನ್ನು ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ, ಹವ್ಯಕರ ಹಾಡು, ಹವ್ಯಕರ ಗ್ರಾಮೀಣ ಕ್ರೀಡೆಗಳನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ಹವ್ಯಕರ ಕರ್ತವ್ಯ ಎಂದು ಪ್ರೊ. ಡಿ. ಪಿ. ಹೆಗಡೆ ಹೇಳಿದರು. ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ -ಗುಡೆ ಅಂಗಡಿ ಹವ್ಯಕ … Continued

ಕುಮಟಾ : ತದಡಿ ಬಳಿ ಪ್ರವಾಸಿಗರ ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ ; 40 ಜನರ ರಕ್ಷಣೆ

ಕಾರವಾರ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಪ್ರವಾಸಿಗರ ಬೋಟ್ ಪಲ್ಟಿಯಾಗಿ ನೀರುಪಾಲಾಗುತಿದ್ದ 40 ಪ್ರವಾಸಿಗರನ್ನು ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ (Kumata) ತಾಲೂಕಿನ ತದಡಿ ಗ್ರಾಮದ ಸಮೀಪ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಪ್ರವಾಸಿ ಬೋಟ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿದ್ದಕ್ಕೆ ಈ … Continued