ಕುಮಟಾ; ಕುಡಿಯುವ ನೀರಿನ ಯೋಜನೆಗೆ 120 ಕೋಟಿ ರೂ ಮಂಜೂರು: .ಶಾಸಕ  ದಿನಕರ ಶೆಟ್ಟಿ

ಕುಮಟಾ; ತಾಲೂಕಿನ ಹೆಗಡೆ ಜಿಲ್ಲಾ ಪಂಚಾಯತವ್ಯಾಪ್ತಿಯ ೯ ಗ್ರಾ.ಪಂ ಸಂಬಂಧಿಸಿದಂತೆ ಪ್ರತ್ಯೇಕ ಕುಡಿಯುವ ನೀರಿನ ಯೋಜನೆಗೆ 120 ಕೋಟಿ ಮಂಜೂರಾಗಿದ್ದು ಸದ್ಯದಲ್ಲೇ ಟೆಂಡರ್ ಕರೆಯಲಾಗುತ್ತಿದೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು. ಅವರು ಹಾಳಾಗಿರುವ ಬರ್ಸಗುಣಿ ರಸ್ತೆಯನ್ನು ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಾಳಾಗಿರುವ ರಸ್ತೆಯ ೧೨೦ ಮೀಟರ್‌ ಉದ್ದದ … Continued

ಕುಮಟಾ: ಜಿಪಂ ಸದಸ್ಯ, ವಕೀಲರ ಸಂಘದ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಆಸ್ಪತ್ರೆಗೆ ದಾಖಲು, ಪ್ರಾಣಾಪಾಯದಿಂದ ಪಾರು

ಕುಮಟಾ; ತಾಲೂಕಿನ ಬಾಡದವರಾದ ಜಿಲ್ಲಾಪ ಪಂಚಾಯತ ಸದಸ್ಯ ರತ್ನಾಕರ ನಾಯ್ಕ ಮತ್ತು ಕುಮಟಾದ ವಕೀಲರ ಸಂಘದ ಅಧ್ಯಕ್ಷರಾದ ಆರ್.ಜಿ.ನಾಯ್ಕ ಅವರು ಪ್ರಯಾಣಿಸುತ್ತಿರುವ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಸಂಜೆ ಕುಂದಾಪುರದ ಸಮೀಪದ ನಾವುಂದದಲ್ಲಿ ಕಾರು ಡಿವೈಡರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇಬ್ಬರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಕೀಲರಾದ … Continued

ಮೂರೂರು ಪ್ರಗತಿ ವಿದ್ಯಾಲಯದಲ್ಲಿ ‘ಸಾಗರಸೇತು’ ರಾಮಕಥೆ ಮಂಗಲ-ಸಜ್ಜನರ ಸಿಟ್ಟು ಲೋಕಕ್ಕೆ ಅಪಾಯಕಾರಿ; ರಾಘವೇಶ್ವರ ಶ್ರೀ

ಕುಮಟಾ: ಸಜ್ಜನರ ಸಮಾಧಾನ, ಕ್ಷಮೆ, ಸರಳತೆಯನ್ನು ಎಂದೂ ಅವರ ಅಸಾಮರ್ಥ್ಯ ದೌರ್ಲಲ್ಯ ಎಂದು ಭಾವಿಸಬಾರದು; ಏಕೆಂದರೆ ಅವರ ಸಿಟ್ಟು ಲೋಕದ ಪಾಲಿಗೆ ಅಷ್ಟೇ ಕಂಟಕ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ಸಾಗರ ಸೇತು’ ರಾಮಕಥಾ ಸರಣಿಯ ಮಂಗಲ ಪ್ರವಚನ ಅನುಗ್ರಹಿಸಿದ ಅವರು, … Continued

ಕುಮಟಾ ಡಾ.ಬಾಳಿಗಾ ವಾಣಿಜ್ಯ ಕಾಲೇಜ್ ಮುಖ್ಯ ಗ್ರಂಥಪಾಲಕ‌ ಡಾ. ಶಿವಾನಂದ ಬುಳ್ಳಾಗೆ ಸೋಶಿಯಲ್ ಸೈಂಟಿಸ್ಟ್ ಪ್ರಶಸ್ತಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಮುಖ್ಯ ಗ್ರಂಥಪಾಲಕರಾದ ಡಾ. ಶಿವಾನಂದ ಬುಳ್ಳಾ ಅವರ ಪಿ.ಎಚ್.ಡಿ ಪ್ರಬಂಧ ಹಾಗೂ ಗ್ರಂಥಾಲಯ ವಿಜ್ಞಾನಕ್ಕೆ ನೀಡಿದ ಅಮೂಲ್ಯ ವೈಜ್ಞಾನಿಕ ಕೊಡುಗೆಗಾಗಿ, ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ “ಗ್ರಾಬ್ಸ್ ಬೆಸ್ಟ್ ಸೋಶಿಯಲ್ ಸೈಂಟಿಸ್ಟ್ ಪ್ರಶಸ್ತಿ” ನೀಡಲಾಗಿದೆ. ಚೆನ್ನೈನ ಆನಂದಭವನ ಸಭಾಂಗಣದಲ್ಲಿ ಅಸೋಸಿಯೇಶನ್ ಆಫ್ … Continued

ನಮ್ಮ ಹೃದಯವೇ ರಾಮಮಂದಿರ ಎಂದು ಅರಿತುಕೊಳ್ಳುವುದೇ ಬದುಕಿನ ಧರ್ಮ ; ರಾಘವೇಶ್ವರ ಶ್ರೀ

ಕುಮಟಾ: ಪ್ರತಿಯೊಬ್ಬರ ಅಂತರಾಳದಲ್ಲಿ ಆತ್ಮರೂಪದ ರಾಮನಿದ್ದಾನೆ. ನಮ್ಮ ಹೃದಯವೇ ರಾಮಮಂದಿರ ಎಂಬ ಸತ್ಯವನ್ನು ಅರಿತುಕೊಳ್ಳುವುದೇ ಬದುಕಿನ ಧರ್ಮ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ನಾಲ್ಕನೇ ದಿನದ ಪ್ರವಚನ ನೀಡಿದ ಅವರು, … Continued

ಆಸೆ ಇದು ರಜೋಗುಣ-ಭಯ, ಚಿಂತೆ, ದ್ವೇಷ, ಕ್ರೋಧ ಎಲ್ಲವೂ ಆಸೆಯ ಸುತ್ತಲೇ ಜನ್ಮ ತಳೆಯುತ್ತವೆ: : ರಾಘವೇಶ್ವರ ಶ್ರೀ

ಕುಮಟಾ: ಆಸೆಯ ಪಾಶದಿಂದ ಮುಕ್ತಿ ಪಡೆದರೆ ಮಾತ್ರ ಮನಃಶಾಂತಿ ಸಾಧ್ಯ. ಆಸೆಯ ಪಾಶದಿಂದ ಏನು ಅನಾಹುತವಾಗುತ್ತದೆ ಎನ್ನುವುದಕ್ಕೆ ರಾವಣನೇ ನಿದರ್ಶನ ಎಂದು ರಾಂಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೂರನೇ ದಿನದ ಪ್ರವಚನದಲ್ಲಿ … Continued

ರಾಮ- ಸೀತೆಯರ ಪ್ರೀತಿ ಅಲೌಕಿಕ, ಧರ್ಮಸಮ್ಮತ : ರಾಘವೇಶ್ವರ ಸ್ವಾಮೀಜಿ

ಕುಮಟಾ: ರಾಮ- ಸೀತೆಯರ ಪ್ರೀತಿಯನ್ನು ಕ್ಷುದ್ರ ದೃಷ್ಟಿಯಿಂದ ನೋಡದೇ ಅದನ್ನು ಮೂಲ ಪ್ರಕೃತಿ ಮತ್ತು ಪರಮ ಪುರುಷನ ಪ್ರೀತಿಯಾಗಿ ಲೌಕಿಕ ದೃಷ್ಟಿಯಿಂದ ನೋಡಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ನಡೆಯುತ್ತಿರುವ ‘ರಾಮಸೇತು’ ರಾಮಕಥಾ ಸರಣಿಯ … Continued

ಮಲ್ಲಾಪುರದಲ್ಲಿ ಏಪ್ರಿಲ್‌ 30ರಂದು ಭಾವಗೀತೆ-ಭಕ್ತಿಗೀತೆಗಳ ಪ್ರಸ್ತುತಿ ಭಾವಧಾರಾ ಕಾರ್ಯಕ್ರಮ

ಕುಮಟಾ: ಕೂಜಳ್ಳಿಯ ಷಡಕ್ಷರಿ ಗವಾಯಿಗಳ ಅಕಾಡೆಮಿ ವತಿಯಿಂದ ಭಾವಗೀತೆ ಹಾಗೂ ಭಕ್ತಿಗೀತೆಗಳ ಕಾರ್ಯಕ್ರಮ ಭಾವಧಾರಾ ಏಪ್ರಿಲ್‌  30ರಂದು ಕೂಜಳ್ಳಿ ಸಮೀಪದ ಮಲ್ಲಾಪುರದ ಗುರುಮಠದಲ್ಲಿ ನಡೆಯಲಿದೆ. ಏಪ್ರಿಲ್‌ 30ರಂದು ಮಧ್ಯಾಹ್ನ 3ರಿಂದ ರಾತ್ರಿ 8ರ ವರೆಗೆ ಕಾರ್ಯಕ್ರಮ ನಡೆಯಲಿದ್ದು ಅನೇಕ ಹಿರಿಯ-ಕಿರಿಯ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಶ್ರೀಲತಾ ಗುರುರಾಜ ಆಡುಕಳ, ಗಣೇಶ ಭಟ್‌ ಕಡತೋಕ, ಅಶ್ವಿನಿ ಕುಮಟಾ, ಧನ್ಯಾ … Continued

ಮುರೂರು ರಾಮಲೀಲಾ ಮೈದಾನದಲ್ಲಿ ಐದು ದಿನಗಳ ರಾಮಕಥೆಗೆ ಅದ್ಧೂರಿ ಚಾಲನೆ-ರಾಮನ ಸೀತಾ ಪ್ರೀತಿ ಪ್ರಶ್ನಾತೀತ: ರಾಘವೇಶ್ವರ ಶ್ರೀ

ಕುಮಟಾ: ಅಗ್ನಿಪರೀಕ್ಷೆ ಹಿನ್ನೆಲೆಯಲ್ಲಿ ಸೀತೆಯ ಬಗೆಗಿನ ರಾಮನ ಪ್ರೀತಿಯನ್ನು ಪ್ರಶ್ನಿಸುವವರಿದ್ದಾರೆ. ಆದರೆ ಈ ಎಲ್ಲ ಪ್ರಶ್ನೆಗಳಿಗೆ ರಾಮಸೇತು ಉತ್ತರ ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಬುಧವಾರ ಆರಂಭವಾದ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೊದಲ ದಿನದ ಪ್ರವಚನ … Continued

ಕುಮಟಾ: ಅದ್ಧೂರಿಯಾಗಿ ನಡೆದ ಬಾಡದ ಶ್ರೀಕಾಂಚಿಕಾ ಪರಮೇಶ್ವರಿ ದೇವಿಯ ರಥೋತ್ಸವ

ಕುಮಟಾ;ಉತ್ತರ ಕನ್ನಡ ಜಿಲ್ಲೆಯ ಹೆಸರುವಾಸಿ ಜಾತ್ರೆಗಳಲ್ಲೊಂದಾದ ಬಾಡದ ಶ್ರೀಕಾಂಚಿಕಾ ಪರಮೇಶ್ವರಿ ದೇವಿಯ ರಥೋತ್ಸವು ಶನಿವಾರ ನಡೆಯಿತು. ಇದು ಪ್ರತಿವರ್ಷ ಚೈತ್ರ ಶುದ್ಧ ಹುಣ್ಣಿಮೆ ದಿನದಂದು ನಡೆಯುತ್ತದೆ.ಕೊರೊನಾ ಕಾರಣದಿಂದ ಕಳೆದ ಎರಡು ವರ್ಷದಿಂದ ರಥೋತ್ಸವ ಸ್ಥಗಿತವಾಗಿತ್ತು.ಈ ವರ್ಷ ಯಾವುದೇ ಆತಂಕವಿಲ್ಲದೆ ರಥೋತ್ಸವ ಅದ್ಧೂರಿಯಾಗಿ ಸಂಪನ್ನವಾಯಿತು. ಸಾವಿರಾರು ಜನರು ರಥೋತ್ಸವದಲ್ಲಿ ಭಾಗವಹಿಸಿ ಶ್ರೀದೇವಿಗೆ ವಿವಿಧ ಹರಕೆ ಪೂಜೆಯನ್ನು ನೆರವೇರಿಸಿದರು. … Continued