ಹುಬ್ಬಳ್ಳಿ: ಬ್ಯಾರಿಕೇಡ್‌ ದಾಟಿ ಹಾರ ಹಿಡಿದು ಪ್ರಧಾನಿ ಮೋದಿಯತ್ತ ಓಡಿ ಬಂದಿದ್ಯಾಕೆ ಎಂಬುದಕ್ಕೆ ಕಾರಣ ಹೇಳಿದ 12ರ ಬಾಲಕ

ಹುಬ್ಬಳ್ಳಿ: ನಗರದಲ್ಲಿ ಜನವರಿ 12ರಂದು ನಡೆದ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾಗ ರೋಡ್‌ ಶೋ ನಡೆಸಿದ್ದರು. ಬಿಗಿ ಪೊಲೀಸ್‌ ಬಂದೋಬಸ್ತ್‌ ನಡುವೆಯೇ ಬಾಲಕನೊಬ್ಬ ಬ್ಯಾರಿಕೇಡ್ ದಾಟಿ ಪ್ರಧಾನ ಮಂತ್ರಿಗೆ ಹೂವಿನ ಹಾರ ಹಾಕಲು ಓಡಿ ಬಂದು ದೇಶಾದ್ಯಂತ ಸುದ್ದಿಯಾಗಿದ್ದ. ಈಗ ಪೊಲೀಸರನ್ನು ದಾಟಿ ಆತ ಪ್ರಧಾನಿಗಳ … Continued