ಬೆಳಗಾವಿಯಲ್ಲಿ ಕುಂದಾಪುರ ಮೂಲದ ವ್ಯಕ್ತಿಯ ಕೊಲೆ

ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಪಾನ್‌ ಬೀಡಾ ಅಂಗಡಿಯವನನ್ನು ಕೊಲೆಗೈದ ಘಟನೆ ಮಂಗಳವಾರ ರಾತ್ರಿ ಇಲ್ಲಿ ನಡೆದಿದೆ. ಬಾಲಕೃಷ್ಣ ಶೆಟ್ಟಿ (52) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.. ವಡಗಾವಿ ಲಕ್ಷ್ಮೀನಗರದಲ್ಲಿ ಪಾನ್ ಬೀಡಾ ಅಂಗಡಿ ನಡೆಸುತ್ತಿದ್ದ ಬಾಲಕೃಷ್ಣ ಶೆಟ್ಟಿ ಅವರೊಂದಿಗೆ ನಿನ್ನೆ (ಮಂಗಳವಾರ) ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ ವ್ಯಕ್ತಿ ರಾತ್ರಿ ಅವರ ಮನೆಗೆ … Continued