ಉದ್ಯಮಿ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕುಂದಾಪುರ: ಹಿರಿಯ ಉದ್ಯಮಿ ಕಟ್ಟೆ ಭೋಜಣ್ಣ (80) ಬುಧವಾರ ಬೆಳಿಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ ನಲ್ಲಿ ಗುಂಡು ಹಾರಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಟ್ಟೆ ಭೋಜಣ್ಣ ಅವರು ಬೆಂಗಳೂರಿನಲ್ಲಿ ಹಲವಾರು ಹೋಟೆಲ್, ಬಟ್ಟೆ ಅಂಗಡಿಗಳನ್ನು ಹೊಂದಿದ್ದು. … Continued