ಕಾಶ್ಮೀರ: ಕುಪ್ವಾರದ ಎನ್‌ಕೌಂಟರ್‌ನಲ್ಲಿ ಐವರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿಯ ಮಚಿಲ್ ಸೆಕ್ಟರ್‌ನಲ್ಲಿ ಸಶಸ್ತ್ರ ಪಡೆಗಳು ಮತ್ತು ಉಗ್ರರ ನಡುವೆ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಪ್ವಾರಾ ಎನ್‌ಕೌಂಟರ್ ನಲ್ಲಿ ಎಲ್‌ಇಟಿಯ ಮೂವರು ಭಯೋತ್ಪಾದಕರು ಹತರಾಗಿದ್ದು ಸೇರಿದಂತೆ ಒಟ್ಟು ಐವರು ಭಯೋತ್ಪಾಕರು ಹತರಾಗಿದ್ದಾರೆ. … Continued

ಕುಪ್ವಾರ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬಾತ ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ನೊಂದಿಗೆ ಸಂಬಂಧ ಹೊಂದಿರುವ ಪಾಕಿಸ್ತಾನಿ ಎಂದು ಹೇಳಲಾಗಿದೆ. ಎರಡನೆಯವನ ಗುರುತು ಪತ್ತೆಹಚ್ಚಲಾಗುತ್ತಿದೆ ಎಂ ಪೊಲೀಸರು ಹೇಳಿದ್ದಾರೆ.ಅಲ್ಲದೆ, ಕುಲ್ಗಾಮ್ ಜಿಲ್ಲೆಯಲ್ಲಿ ಮತ್ತೊಂದು ಎನ್‌ಕೌಂಟರ್‌ ನಡೆಯುತ್ತಿದೆ ಎಂದು ಪೊಲೀಸರು … Continued