ಪಂಜಾಬಿನಲ್ಲಿ ಕುರುಬೂರು ಶಾಂತಕುಮಾರ ಕಾರು ಅಪಘಾತ: ಆಸ್ಪತ್ರೆಗೆ ದಾಖಲು
ನವದೆಹಲಿ : ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಅವರ ಕಾರು ಪಂಜಾಬಿನ ಪಟಿಯಾಲ ಬಳಿ ಅಪಘಾತವಾಗಿದ್ದು, ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶಾಂತಕುಮಾರ ಹಾಗೂ ತಮಿಳುನಾಡಿನ ಮತ್ತೊಬ್ಬ ರೈತ ಮುಖಂಡರಿಗೆ ಗಅಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಕುರುಬೂರು ಶಾಂತಕುಮಾರ ಅವರನ್ನು ಪಟಿಯಾಲದ ರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ … Continued