ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಕುರುಬರಿಗೆ ಹೆಚ್ಚು ಅನ್ಯಾಯ: ಎಚ್‌.ವಿಶ್ವನಾಥ ಆರೋಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಕುರುಬರಿಗೆ ಹೆಚ್ಚು ಅನ್ಯಾಯವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ ಅಭಿಪ್ರಾಯಪಟ್ಟಿದ್ದಾರೆ. ಸಿದ್ದರಾಮಯ್ಯ ಕುರುಬರ ಅಭಿವೃದ್ಧಿಗೆ ಏನೂ ಮಾಡಲಿಲ್ಲ. ಅವರ ಸಿಎಂ ಅವಧಿಯಲ್ಲಿಯೇ ಕುರುಬರಿಗೆ ಹೆಚ್ಚು ಅನ್ಯಾಯವಾಗಿದೆ. ಕೇವಲ ದರ್ಪ, ಅಹಂಕಾರದಿಂದ ಸರಕಾರ ನಡೆಸಲು ಸಾಧ್ಯವಿಲ್ಲ. ಸಿದ್ದು ತಮ್ಮ ಅಹಂಕಾರದಿಂದಲೇ ಅಧಿಕಾರ ಕಳೆದುಕೊಂಡರು. ಸಿದ್ದರಾಮಯ್ಯನನ್ನು ಉದ್ಧಾರ ಮಾಡಲು ಹೋಗಿ ನಾನು … Continued

ಎಸ್‌ಟಿಗೆ ಸೇರ್ಪಡೆ : ಕುರುಬರ ಹೋರಾಟದ ಹಿಂದೆ ಆರೆಸ್ಸೆಸ್‌ ಇದೆ

ಹುಬ್ಬಳ್ಳಿ: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆ ಮಾಡಬೇಕೆಂಬ ಹೋರಾಟದ ಹಿಂದೆ ಆರ್‌ಎಸ್‌ಎಸ್ ಇದೆ ಎಂದು ಪುನರುಚ್ಚರಿಸಿರುವ ವಿಧಾನಸಭೆಯ ಪ್ರತಿಪಕ್ಷದ ಪಕ್ಷದ ನಾಯಕ ಸಿದ್ದರಾಮಯ್ಯ ಸಚಿವ ಈಶ್ವರಪ್ಪ ಅವರನ್ನು ಎತ್ತಿಕಟ್ಟಿ ಮಾಡಿದ ಆರ್‌ಎಸ್‌ಎಸ್ ಪ್ರೇರಿತ ಹೋರಾಟ ಇದಾಗಿದೆ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಲಶಾಸ್ತ್ರ ಅಧ್ಯಯನದ ವರದಿ ಇನ್ನೂ ಬಂದಿಲ್ಲ. ಈ ವರದಿ … Continued

ಎಸ್‌ಟಿಗೆ ಸೇರಿಸಲು ಒತ್ತಾಯಿಸಿ ಕುರುಬರ ಬಲಪ್ರದರ್ಶನ

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವಂತೆ ಆಗ್ರಹಿಸಿ ಕಾಗಿನೆಲೆ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ರಾಜಧಾನಿಯಲ್ಲಿ ಕುರುಬ ಸಮುದಾಯದವರ ಬಲಪ್ರದರ್ಶನ ನಡೆಯಿತು. ಬೆಂಗಳೂರು ಹೊರವಲಯದ ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆದ ಸಮಾವೇಶದಲ್ಲಿ ಸಚಿವರಾದ ಕೆಎಸ್ ಈಶ್ವರಪ್ಪ, ಬೈರತಿ ಬಸವರಾಜ, ಎಂ ಟಿ ಬಿ ನಾಗರಾಜ್, ಆರ್. ಶಂಕರ್ ಸೇರಿದಂತೆ ಕಾಂಗ್ರೆಸ್ ಬಿಜೆಪಿ … Continued

ಎಸ್‌ಟಿ ಮೀಸಲಿಗಾಗಿ ಫೆ.೭ರಂದು ಕುರುಬರ ಬೃಹತ್‌ ಸಮಾವೇಶ

ಬೆಂಗಳೂರು: ಕರ್ನಾಟಕದ ಕುರುಬರನ್ನು ಎಸ್ಟಿ ಮೀಸಲಾತಿಗೆ ಒಳಪಡಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿ ನಡೆಸಿದ ಕುರುಬರ ಐತಿಹಾಸಿಕ ಪಾದಯಾತ್ರೆ ಅಭೂತಪೂರ್ವ ಯಶಸ್ವಿಯಾಗಿದ್ದು, ಫೆ,೭ರಂದು ಬೆಂಗಳೂರಿನ ಇಂಟರ್‌ನ್ಯಾಶನಲ್‌ ಎಕ್ಸಿಬಿಶನ್‌ ಮೈದಾನದಲ್ಲಿ ಕುರುಬರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟ … Continued