ಪ್ರವಾದಿ ಹೇಳಿಕೆ ವಿವಾದ: ಪ್ರತಿಭಟನೆ ನಡೆಸಿದ ಅನಿವಾಸಿಗಳನ್ನು ಗಡಿಪಾರು ಮಾಡಲು ಕುವೈತ್ ಸೂಚನೆ

ನವದೆಹಲಿ: ಬಿಜೆಪಿಯ ಮಾಜಿ ನಾಯಕರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರು ಪ್ರವಾದಿ ಮೊಹಮ್ಮದ್ ಕುರಿತು ಮಾಡಿದ ಹೇಳಿಕೆಗಳ ವಿರುದ್ಧ ಕುವೈತ್ ನಗರದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದವರ ವಿರುದ್ಧ ಕುವೈತ್ ಸರ್ಕಾರ ಕ್ರಮ ಕೈಗೊಂಡಿದೆ. ಇಂತಹ ಪ್ರತಿಭಟನಾಕಾರರನ್ನು ಬಂಧಿಸಿ ಆಯಾ ದೇಶಗಳಿಗೆ ವಾಪಸ್ ಕಳುಹಿಸುವಂತೆ ಕುವೈತ್ ಸರ್ಕಾರ ಸೂಚನೆ ನೀಡಿದೆ. ‘ಇಲ್ಲಿನ ಎಲ್ಲಾ ವಲಸಿಗರು ಕಾನೂನನ್ನು … Continued