ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ: ಬೆಂಕಿ ಉಂಡೆಯಾದ ಟರ್ಮಿನಲ್, ವಿನಾಶದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕುವೈತ್ ಸಿಟಿ: ಇರಾನ್ ಮತ್ತು ಅಮೆರಿಕ ನಡುವಿನ ಕದನ ವಿರಾಮದ ನಡುವೆಯೇ ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರ ಮೇಲೆ ಭೀಕರ ಡ್ರೋನ್ ದಾಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಭಾರತೀಯ ನಾಗರಿಕ ಮೃತಪಟ್ಟಿದ್ದು, ಕನಿಷ್ಠ 63 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ದಾಳಿಯ ಬೆನ್ನಲ್ಲೇ ಕುವೈತ್ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಸ್ಫೋಟದ ಸಿಸಿಟಿವಿ … Continued

ವೀಡಿಯೊ…| ಅಮೆರಿಕದ 3 ಯುದ್ಧ ವಿಮಾನ ಹೊಡೆದುರುಳಿಸಿದ ಕುವೈತ್ ವಾಯುಪಡೆ : ‘ಗೊತ್ತಾಗದೆ ನಡೆದದ್ದು’ ಎಂದ ಅಮೆರಿಕ

ಕುವೈತ್ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ ಕುವೈತ್‌ನಲ್ಲಿ ಪತನಗೊಂಡ ಅಮೆರಿಕದ ಮೂರು F-15E ಸ್ಟ್ರೈಕ್ ಈಗಲ್ (Strike Eagles) ಯುದ್ಧ ವಿಮಾನಗಳನ್ನು ತಪ್ಪಾಗಿ ಗ್ರಹಿಸಿ ಕುವೈತ್‌ನ ವಾಯು ರಕ್ಷಣಾ ವ್ಯವಸ್ಥೆ ಹೊಡೆದು ಉರುಳಿಸಿದೆ ಎಂದು ಸೋಮವಾರ ಅಮೆರಿಕದ ಮಿಲಿಟರಿ ತಿಳಿಸಿದೆ. ಆದಾಗ್ಯೂ, ವಿಮಾನದಲ್ಲಿದ್ದ ಎಲ್ಲಾ ಆರು ಸಿಬ್ಬಂದಿ ಸುರಕ್ಷಿತವಾಗಿ ಹೊರಬಂದಿದ್ದು (Eject), ಅವರ ಸ್ಥಿತಿ … Continued

ರಾಮಾಯಣ, ಮಹಾಭಾರತವನ್ನು ಅರೇಬಿಕ್ ಭಾಷೆಗೆ ಅನುವಾದಿಸಿದವರನ್ನು ಭೇಟಿಯಾದ ಪ್ರಧಾನಿ ಮೋದಿ

ಕುವೈತ್‌: ಎರಡು ದಿನಗಳ ಕಾಲ ಕುವೈತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊದಲ ದಿನವಾದ ಶನಿವಾರ ಭಾರತದ ಎರಡು ಅಪ್ರತಿಮ ಮಹಾಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣವನ್ನು ಅರೇಬಿಕ್ ಭಾಷೆಗೆ ಅನುವಾದಿಸಿ ಪ್ರಕಟಿಸಿದ ಇಬ್ಬರು ಕುವೈತ್ ಪ್ರಜೆಗಳನ್ನು ಭೇಟಿ ಮಾಡಿದ್ದಾರೆ. ಲೇಖಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಎರಡು ಮಹಾಕಾವ್ಯಗಳ ಅರೇಬಿಕ್ ಆವೃತ್ತಿಗಳಿಗೆ ಸಹಿ ಹಾಕಿದ್ದಾರೆ. “ರಾಮಾಯಣ … Continued

ಕುವೈತಿನಿಂದ ಆಂಧ್ರಕ್ಕೆ ಬಂದು ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧಿ ಕೊಲೆ ಮಾಡಿ ವಾಪಸ್‌ ಹೋದ ವ್ಯಕ್ತಿ…! ನಂತ್ರ ಯೂಟ್ಯೂಬ್‌ನಲ್ಲಿ ತಪ್ಪೊಪ್ಪಿಗೆ

ಕುವೈತ್‌ನ ವಲಸೆ ಕಾರ್ಮಿಕನೊಬ್ಬ ಶನಿವಾರ (ಡಿಸೆಂಬರ್ 7) ಕುವೈತ್‌ನಿಂದ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಗೆ ಆಗಮಿಸಿ 59 ವರ್ಷದ ತನ್ನ ಮಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವಿಕಲಚೇತನ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಕೊತ್ತಮಂಗಲಂಪೇಟೆ ಗ್ರಾಮದ ಆಂಜನೇಯ ಪ್ರಸಾದ (37) ಎಂದು ಗುರುತಿಸಲಾಗಿದೆ. ಕೊಲೆಯ ಹೊಣೆ ಹೊತ್ತು ಆರೋಪಿ ಸಾಮಾಜಿಕ … Continued

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿಗೆ ಹೊತ್ತು ತಂದ ವಿಶೇಷ ಐಎಎಫ್ ವಿಮಾನ

ಕೊಚ್ಚಿ : ಕುವೈತ್‌ನಲ್ಲಿ ಬುಧವಾರ (ಜೂನ್ 12) ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವಿಗೀಡಾದ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ವಿಶೇಷ ಐಎಎಫ್ ವಿಮಾನ ಇಂದುಮಶುಕ್ರವಾರ (ಜೂನ್‌ 14) ಕೊಚ್ಚಿಗೆ ಬಂದಿಳಿಯಿತು. ಕುವೈತ್‌ನ ಮಂಗಾಫ್ ಪ್ರದೇಶದ ಕಾರ್ಮಿಕ ವಸತಿ ಸೌಲಭ್ಯದಿಂದ ಮೃತರ ಅವಶೇಷಗಳನ್ನು ತಕ್ಷಣವೇ ಸ್ವದೇಶಕ್ಕೆ ತರಲು ಭಾರತ ಸರ್ಕಾರ ಆಯೋಜಿಸಿದ್ದ ಭಾರತದ ವಾಯು … Continued

ಕುವೈತ್ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವಿಗೀಡಾದ 49 ಜನರಲ್ಲಿ 40 ಮಂದಿ ಭಾರತದವರು

ನವದೆಹಲಿ: ಕುವೈತ್‌ನ ಮಂಗಾಫ್ ನಗರದಲ್ಲಿ ಕಾರ್ಮಿಕರ ವಸತಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಕಾಣಿಸಿಕೊಂಡು 40 ಮಂದಿ ಭಾರತೀಯರು ಸೇರಿದಂತೆ 49 ಮಂದಿ ಮೃತಪಟ್ಟಿದ್ದಾರೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 6 ಗಂಟೆಗೆ (9 am IST) ಈ ಘಟನೆ ನಡೆದಿದೆ. 40 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕುವೈತ್ ಅಧಿಕಾರಿಗಳು ತಿಳಿಸಿದ್ದಾರೆ. ಆರು ಅಂತಸ್ತಿನ … Continued

ಕುವೈತ್‌ ಕಟ್ಟಡದಲ್ಲಿ ಅಗ್ನಿ ಅವಘಡ ; ಭಾರತೀಯರು ಸೇರಿ 41 ಮಂದಿ ಸಾವು

ಕುವೈತ್ : ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ ಅನಾಹುತದಲ್ಲಿ ಕನಿಷ್ಠ 41 ಜನರು ಸಾವಿಗೀಡಾಗಿದ್ದಾರೆ ಎಂದು ದೇಶದ ಸರ್ಕಾರಿ ಮಾಧ್ಯಮವು ಬುಧವಾರ ವರದಿ ಮಾಡಿದೆ. ವರದಿಗಳ ಪ್ರಕಾರ, ದುರಂತ ಘಟನೆಯಲ್ಲಿ ಹಲವಾರು ಭಾರತೀಯರು ಸಹ ಮೃತಪಟ್ಟಿದ್ದಾರೆ. ಸ್ಥಳೀಯ ಮಾಧ್ಯಮಗಳು ಈ ಕಟ್ಟಡವು ಹೆಚ್ಚಿನ ಮಲಯಾಳಂ ಜನಸಂಖ್ಯೆಯನ್ನು ಹೊಂದಿದೆ ಎಂದು ವರದಿ ಮಾಡಿದೆ. … Continued

ವೀಡಿಯೊ..! ‘ಬಾಲ್ ಆಫ್ ದಿ ಸೆಂಚುರಿ’ ; ಚೆಂಡಿನ ಸ್ಪಿನ್ನಿಗೆ ಬ್ಯಾಟರ್ ಕಕ್ಕಾಬಿಕ್ಕಿ : ಬೆರಗಾದ ಇಂಟರ್ನೆಟ್ | ವೀಕ್ಷಿಸಿ

ಕುವೈತ್‌ನ ಕೆಸಿಸಿ (KCC) T20 ಚಾಲೆಂಜರ್ಸ್ ಕಪ್ 2024ರಲ್ಲಿ ಕುವೈತ್ ನ್ಯಾಷನಲ್ಸ್ ಮತ್ತು ಎಸ್‌ಬಿಎಸ್‌ ಸಿಸಿ (SBS CC) ನಡುವಿನ ಪಂದ್ಯದ ಸಮಯದಲ್ಲಿ ಸ್ಪಿನ್ನರ್‌ ಎಸೆದ ಎಸೆತವು ಅದ್ಭುತ ಎಸೆತವಾಗಿ ಪರಿಣಮಿಸಿದ್ದು, ಬ್ಯಾಟರ್‌ ಕಕ್ಕಾಬಿಕ್ಕಿಯಾಗಿದ್ದಾನೆ. ಈ ಎಸೆತ ವೈರಲ್ ಆಗಿದ್ದು, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಇದನ್ನು ಹೊಸ ‘ಶತಮಾನದ ಚೆಂಡು’ ಎಂದು ಬಣ್ಣಿಸಿದ್ದಾರೆ. ಬೌಲರ್‌ … Continued

ಕುವೈತ್‌ನಲ್ಲಿ ಸಿಲುಕಿದ್ದ ತಾಯಿ-ಮಗುವಿನ ಮಂಗಳೂರು ಪ್ರಯಾಣಕ್ಕೆ 10 ನಿಮಿಷದೊಳಗೆ ವ್ಯವಸ್ಥೆ ಮಾಡಿಸಿದ ಸಚಿವೆ ಶೋಭಾ

ಮಂಗಳೂರು: ಸಮಯಕ್ಕೆ ಸರಿಯಾಗಿ ವಿದೇಶಾಂಗ ಸಚಿವಾಲಯ(ಎಂಇಎ) ನೆರವಾಗಿದ್ದರಿಂದ ಮಹಿಳೆ ಮತ್ತು ಆಕೆಯ ಆರು ತಿಂಗಳ ಮಗು ಕುವೈತ್‌ನಿಂದ ಮಂಗಳೂರಿಗೆ ಬರಲು ವಿಮಾನ ಏರುವಂತಾಗಿದೆ. ಶನಿವಾರ ಸಂಜೆ ಕೋವಿಡ್ ಮಾರ್ಗಸೂಚಿಯಲ್ಲಿನ ಕೆಲ ಗೊಂದಲಗಳಿಂದಾಗಿ ತಾಯಿ ಮತ್ತು ಮಗು ಸ್ವದೇಶಕ್ಕೆ ವಾಪಸ್ಸಾಗಲು ಅಡ್ಡಿಯಾಗಿತ್ತು. ಕುವೈತ್ ನಲ್ಲಿ ಪತಿ ಜತೆಗಿದ್ದ ಕುಂಟಿಕಾನ ನಿವಾಸಿ ಅದಿತಿ ಸುದೇಶ್ ನಾಯಕ್ ತಮ್ಮ ಬೆನ್ನಮೂಳೆಯ … Continued