ಸಿದ್ದಾಪುರ: ʼಕ್ಷೀರಭಾಗ್ಯ’ದ ಹಾಲು ಕುಡಿದು ಶಾಲಾ ಮಕ್ಕಳು ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕ್ಯಾದಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕ್ಷೀರಭಾಗ್ಯ ಯೋಜನೆಯ ಹಾಲು ಕುಡಿದ ಕೆಲ ಮಕ್ಕಳು ಅಸ್ವಸ್ಥಗೊಂಡ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿದ ವಿದ್ಯಮಾನ ವರದಿಯಾಗಿದೆ. ಸಿದ್ದಾಪುರ ತಾಲೂಕಿನ ಕ್ಯಾದಗಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಬೆಳಿಗ್ಗೆ 10:30ಕ್ಕೆ ಎಂದಿನಂತೆ ಕ್ಷೀರಭಾಗ್ಯ ಯೋಜನೆ ಅಡಿ ಮಕ್ಕಳು ಹಾಲನ್ನು ಸೇವಿಸಿದ್ದಾರೆ. … Continued