ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಸಾವು, ಮೂವರಿಗೆ ಗಾಯ; ಚಾಲಕ ಪರಾರಿ

ಬಾಗಲಕೋಟೆ: ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿರುವ ಘಟನೆ ಹುನಗುಂದ ತಾಲೂಕಿನ ಕ್ಯಾದಿಗೇರಿ ಕ್ರಾಸ್ ನಲ್ಲಿ ಬುಧವಾರ (ಮೇ 25) ಸಂಜೆ ನಡೆದಿದೆ. ಮೃತ ವಿದ್ಯಾರ್ಥಿನಿಯರನ್ನು ನೇತ್ರಾವತಿ ರಗಟಿ ‌(14), ಅಂಜಲಿ ಸೂಡಿ (14) ಎಂದು ಹೇಳಲಾಗಿದೆ. ಶಾಲೆ ಮುಗಿಸಿ ಐಹೊಳೆಯಿಂದ -ಚಿಲ್ಲಾಪುರಕ್ಕೆ … Continued