ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ನೂತನ ಅಧ್ಯಕ್ಷರ ನೇಮಕ

ಬೆಂಗಳೂರು: ಹಿಮಾಚಲ ಪ್ರದೇಶ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಲ್‌. ನಾರಾಯಣಸ್ವಾಮಿ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಜಿಲ್ಲಾ ನಿವೃತ್ತ ನ್ಯಾಯಾಧೀಶ ಎಸ್‌.ಕೆ. ವಂಟಿಗೋಡಿ ಅವರನ್ನು ಆಯೋಗದ ನ್ಯಾಯಾಂಗ ಸದಸ್ಯರಾಗಿ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಡಾ.ಟಿ.ಶ್ಯಾಂ ಭಟ್‌ ಅವರನ್ನು ಆಡಳಿತಾತ್ಮಕ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ನೂತನ ಅಧ್ಯಕ್ಷರು … Continued