ಕಾರ್ಮಿಕ ಮಕ್ಕಳಿಗೆ ನೇರ ವಿದ್ಯಾರ್ಥಿ ವೇತನ ವರ್ಗಾವಣೆಗೆ ಸಿಎಂ ಬೊಮ್ಮಾಯಿ ಹರ್ಷ

ಬೆಂಗಳೂರು : ರಾಜ್ಯದಲ್ಲಿ ಉದ್ಯೋಗ ನೀತಿ ಯುವಕರಿಗೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭದಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್‌ಲೈನ್ ಮೂಲಕ ವಿದ್ಯಾರ್ಥಿ ವೇತನ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಳಸ್ಥರದ ಜನರಿಗೆ ನೀಡಲಾಗುವ ಈ ಮೊತ್ತವು … Continued