ಸೇವೆ ಕಾಯಂ ಆಗುವ ಮುನ್ನ ಉದ್ಯೋಗಿ ದಿನಗೂಲಿ ಆಧಾರದ ಮೇಲೆ ಕೆಲಸ ಮಾಡಿದ್ದರೆ ಆ ಅವಧಿಗೂ ಗ್ರಾಚ್ಯುಟಿ ಪಾವತಿಸಬೇಕು: ಹೈಕೋರ್ಟ್‌

ಬೆಂಗಳೂರು : ಉದ್ಯೋಗಿಯೊಬ್ಬರಿಗೆ ಒಂಬತ್ತು ವರ್ಷಗಳ ಕಾಲ ಗ್ರಾಚ್ಯುಟಿ ಪಾವತಿಸಲು ರಾಜ್ಯ ಸರ್ಕಾರ ವಿಳಂಬ ಮಾಡಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌ ಸರ್ಕಾರಿ ಸೇವೆ ಕಾಯಂಗೂ ಮುನ್ನ ಉದ್ಯೋಗಿ ದಿನಗೂಲಿ ಆಧಾರದ ಮೇಲೆ ಕಾರ್ಯನಿರ್ವಹಿಸಿದ್ದರೆ ಆ ಅವಧಿಗೂ ಗ್ರಾಚ್ಯುಟಿ ಪಾವತಿಸಬೇಕು ಎಂದು ಆದೇಶಿಸಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಡಿ ಗ್ರೂಪ್‌ ಉದ್ಯೋಗಿ ಬಸವೇಗೌಡ ಸಲ್ಲಿಸಿದ್ದ … Continued

ಒಡಿಶಾ ರೈಲು ಅಪಘಾತ: ಕರ್ನಾಟಕದ 32 ಕ್ರೀಡಾಪಟುಗಳಿಗೆ ಸರ್ಕಾರದಿಂದ ವಿಮಾನ ಟಿಕೆಟ್

ಬೆಂಗಳೂರು: ಒಡಿಶಾ ರೈಲು ಅಪಘಾತದ ನಂತರ ವಾಲಿಬಾಲ್ ಪಂದ್ಯಾವಳಿಗೆ ತೆರಳಿದ್ದ ಕರ್ನಾಟಕ ಕ್ರೀಡಾಪಟುಗಳಿಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ವಿಮಾನದ ಮೂಲಕ ಕರ್ನಾಟಕಕ್ಕೆ ಮರಳಲು ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಾರ್ಮಿಕ ಇಲಾಖೆಯು, ಕರ್ನಾಟಕದ ಬಾಲಕಿಯರು, ಬಾಲಕರು ಮತ್ತು ತರಬೇತುದಾರರು (ವಾಲಿಬಾಲ್ ಪಂದ್ಯಾವಳಿ) ಸೇರಿದಂತೆ ಕೋಲ್ಕತಾಕ್ಕೆ 32 ಮಂದಿ ತೆರಳಿದ್ದರು. ಅವರಿಗೆ … Continued