ಕೇಂದ್ರ ಸಚಿವ ಸಂಪುಟ ಪುನರ್ರಚನೆ ಮೊದಲು ಸಚಿವ ಸ್ಥಾನಕ್ಕೆ ಸಂತೋಷ್ ಗಂಗ್ವಾರ್ ರಾಜೀನಾಮೆ
ನವದೆಹಲಿ:ಕೇಂದ್ರದ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರು ಇಂದು ಸಂಜೆ (ಬುಧವಾರ ಸಂಜೆ) ನಡೆಯಲಿರುವ ನಿಗದಿತ ಕ್ಯಾಬಿನೆಟ್ ಪುನರ್ರಚನೆಗೆ ಮುಂಚಿತವಾಗಿ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಹುದ್ದೆಯಲ್ಲಿದ್ದ ಗಂಗ್ವಾರ್ ಅವರು ಇಂದು ಮುಂಜಾನೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಕಾರ್ಮಿಕ ಸಚಿವ … Continued