ಶೀಘ್ರವೇ ಚಾಲಕರ ಕಲ್ಯಾಣ ಮಂಡಳಿ ಸ್ಥಾಪನೆ : ಸಚಿವ ಶಿವರಾಮ ಹೆಬ್ಬಾರ

ಧಾರವಾಡ : ವಿವಿಧ ರೀತಿಯ ವಾಹನಗಳನ್ನು ದಿನನಿತ್ಯ ಓಡಿಸುವ ಚಾಲಕರು, ಕ್ಲೀನರ್‌ಗಳ ಬದುಕು ರಕ್ಷಿಸಲು ಮತ್ತು ಅವರ ಮಕ್ಕಳು, ಕುಟುಂಬ ಸದಸ್ಯರಿಗೆ ನೆರವಾಗಲು ಕಾರ್ಮಿಕ ಕಲ್ಯಾಣ ಮಂಡಳಿಯಂತೆ ರಾಜ್ಯದಲ್ಲಿ ಶೀಘ್ರವಾಗಿ ಚಾಲಕರ ಕಲ್ಯಾಣ ಮಂಡಳಿ (ಡ್ರೈವರ್ ಬೋರ್ಡ್) ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾ ಹೇಳಿದ್ದಾರೆ. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗುರುವಾರ … Continued