‘ಇಸ್ಲಾಂಪುರ’ ಈಗ ‘ಕೃಷ್ಣ ನಗರ’, ರೆಹಮಾನ್‌ ಗಲ್ಲಿ ಈಗ ʼರಾಮ್‌ʼ ಗಲ್ಲಿ : ಪಾಕಿಸ್ತಾನವು ಲಾಹೋರ್‌ ಬೀದಿಗಳ ಹೆಸರು ಯಾಕೆ ಬದಲಾಯಿಸುತ್ತಿದೆ ?

ಲಾಹೋರ್: ಭಾರತ-ಪಾಕಿಸ್ತಾನ ವಿಭಜನೆಯಾಗಿ ಸುಮಾರು ಎಂಟು ದಶಕಗಳೇ ಕಳೆಯುತ್ತಾ ಬಂದಿದೆ. ಆದರೆ ಪಾಕಿಸ್ತಾನದ ಸಾಂಸ್ಕೃತಿಕ ರಾಜಧಾನಿ ಎನಿಸಿಕೊಂಡಿರುವ ಲಾಹೋರ್‌ನ ಬೀದಿಗಳು ಇಸ್ಲಾಮೀಕರಣದಿಂದ ಈಗ ಪುನಃ ಹಳೆಯ ಇತಿಹಾಸಕ್ಕೆ ಮರಳುತ್ತಿವೆ. ಲಾಹೋರಿನ ಬೀದಿಗಳಿಗೆ ವಿಭಜನೆಯ ನಂತರ ಬದಲಾಯಿಸಲಾಗಿದ್ದ ಮುಸ್ಲಿಂ ಧಾರ್ಮಿಕ ಹೆಸರುಗಳನ್ನು ಕೈಬಿಟ್ಟು, ಪಾಕಿಸ್ತಾನ ವಿಭಜನೆಗೂ ಮುನ್ನ ಇದ್ದ ಮೂಲ ಹಿಂದೂ, ಸಿಖ್, ಜೈನ್ ಹಾಗೂ ಬ್ರಿಟಿಷ್ … Continued

ಜನನಿಬಿಡ ಬೀದಿಯಲ್ಲಿ ಮಹಿಳೆ-ಮಕ್ಕಳ ಮೇಲೆ ದಾಳಿ ಮಾಡಿದ ತಪ್ಪಿಸಿಕೊಂಡ ಸಾಕಿದ ಸಿಂಹ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪಾಕಿಸ್ತಾನದ ಲಾಹೋರಿನ ಜನನಿಬಿಡ ಬೀದಿಯಲ್ಲಿ ತಪ್ಪಿಸಿಕೊಂಡ ಸಾಕಿದ ಸಿಂಹವೊಂದು ಮಹಿಳೆ ಮತ್ತು ಇಬ್ಬರು ಮಕ್ಕಳನ್ನು ಬೆನ್ನಟ್ಟಿ, ಗೋಡೆ ಹಾರಿ, ಅವರ ಮೇಲೆ ದಾಳಿ ಮಾಡಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರು ಬಿಡುಗಡೆ ಮಾಡಿದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಗುರುವಾರ ರಾತ್ರಿ ಸಿಂಹವು ತನ್ನ ಮನೆಯ ಸುತ್ತಲಿನ ತಡೆಗೋಡೆಯನ್ನು ಹಾರಿ, ಶಾಪಿಂಗ್‌ಗೆ ತನ್ನ ಮಕ್ಕಳನ್ನು ಕರೆದೊಯ್ಯುತ್ತಿದ್ದ ಮಹಿಳೆಯನ್ನು … Continued

ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ: ಲಾಹೋರ್, ಇಸ್ಲಾಮಾಬಾದ್ ಮೇಲೆ ಭಾರತದ ವಾಯು ದಾಳಿ

ನವದೆಹಲಿ: ಜಮ್ಮು ವಿಮಾನ ನಿಲ್ದಾಣದ ಮೇಲೆ ಪಾಕ್ ಉದ್ದೇಶಿತ ದಾಳಿಯನ್ನು ವಿಫಲಗೊಳಿಸಿದ ನಂತರ ಭಾರತ ಲಾಹೋರ್‌ ಹಾಗೂ ಇಸ್ಲಾಮಾಬಾದ್ ಮೇಲೆ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಜಮ್ಮು ವಿಮಾನನಿಲ್ದಾಣವು ಭಾರತೀಯ ವಾಯುಪಡೆಯ ನಿಲ್ದಾಣವನ್ನು ಸಹ ಹೊಂದಿದೆ. ಪಾಕಿಸ್ತಾನ ವಾಯುದಾಳಿ ಯತ್ನ ವಿಫಲಗೊಳಿಸಿರುವ ಭಾರತ ಈಗ ಉಗ್ರ ಹಫೀಜ್ ಸಯೀದ್ ಇರುವ ಲಾಹೋರ್ ನಗರವನ್ನೇ ಗುರಿಯಾಗಿಸಿ … Continued

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಶಹೀದ್‌ ಭಗತ್‌ ಸಿಂಗ್‌ ಭಯೋತ್ಪಾದಕ ಎಂದ ಪಾಕಿಸ್ತಾನ…!

ಪಾಕಿಸ್ತಾನದ ಲಾಹೋರಿನ ಶಾದ್ಮನ್ ಚೌಕಕ್ಕೆ ಮರುನಾಮಕರಣ ಮಾಡಿ ಅಲ್ಲಿ ಭಗತ್ ಸಿಂಗ್ ಪ್ರತಿಮೆ ನಿರ್ಮಿಸುವ ಪಾಕಿಸ್ತಾನದ ಯೋಜನೆಯನ್ನು ನಿವೃತ್ತ ಮಿಲಿಟರಿ ಅಧಿಕಾರಿಯೊಬ್ಬರ ಅಭಿಪ್ರಾಯದಿಂದಾಗಿ ರದ್ದುಗೊಳಿಸಲಾಗಿದೆ ಎಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಾಜಧಾನಿಯ ಜಿಲ್ಲಾಡಳಿತವು ಲಾಹೋರ್‌ ಹೈಕೋರ್ಟ್‌ಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ. ಸಹಾಯಕ ಅಡ್ವೊಕೇಟ್ ಜನರಲ್ ಅಸ್ಗರ್ ಲೆಘರಿ ಅವರು ಶುಕ್ರವಾರ ಲಾಹೋರ್ ಹೈಕೋರ್ಟ್‌ಗೆ (ಎಲ್‌ಎಚ್‌ಸಿ) … Continued