ಬಿಜೆಪಿಗೆ ಬೆಂಬಲಿಸುವುದಾಗಿ ಹೇಳಿದ ಕಾಂಗ್ರೆಸ್‌ನ ಲಖನ್‌‌ ಜಾರಕಿಹೊಳಿ..!

ಬೆಳಗಾವಿ: ಸಚಿವತ್ರಯರಾದ ಜಗದೀಶ ಶೆಟ್ಟರ, ಉಮೇಶ ಕತ್ತಿ ಹಾಗೂ ಬೈರತಿ ಬಸವರಾಜ ರಮೇಶ ಜಾರಕಿಹೊಳಿ ಸೋದರ ಲಖನ್‌ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸುವಂತೆ ಕೋರಿದರು. ಗೋಕಾಕದ ಅವರ ನಿವಾಸಕ್ಕೆ ತೆರಳಿದ ಸಚಿವರು, ಲಖನ್‌ ಜಾರಕಿಹೊಳಿ ಅವರೊಂದಿಗೆ ಕೆಲ ಹೊತ್ತು ಗುಪ್ತವಾಗಿ ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ … Continued