ಲಖಿಂಪುರ ಖೇರಿ ದುರ್ಘಟನೆ : 2ನೇ ಬಾರಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ರೈತನ ಅಂತ್ಯಕ್ರಿಯೆ
ಬಹ್ರೈಚ್: ಲಖಿಂಪುರ ಖೇರಿ ಘಟನೆಯಲ್ಲಿ ಮೃತ ಪಟ್ಟಿದ್ದ ಮತ್ತೊಬ್ಬ ರೈತನ ಶವವನ್ನು ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆ ಮಾಡಿದ ನಂತರ ಇಂದು (ಬುಧವಾರ) ಮುಂಜಾನೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ಭಾನುವಾರ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಲಖಿಂಪುರ ಖೇರಿಗೆ ಭೇಟಿ ನೀಡುವುದನ್ನು ಕೇಂದ್ರ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತಿರುವ ರೈತರು … Continued