ಲಖಿಂಪುರ್ ಖೇರಿ: ಪಂಜಾಬ್ ಗಡಿಯಲ್ಲಿ ಸಿಧು ಬಂಧನ, ಕೇಂದ್ರ ಸಚಿವರ ಮಗನ ವಿಚಾರಣೆಗೆ ಕರೆಸಿದ ಪೊಲೀಸರು

ನವದೆಹಲಿ: ಲಖಿಂಪುರ್ ಖೇರಿ ಘಟನೆಯಲ್ಲಿ ರೈತರ ಮೇಲೆ ವಾಹನ ಹರಿಸಿದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ ಬಳಿಕ ಕೇಂದ್ರ ಸಚಿವರ ಮಗ ಆಶಿಶ್ ಮಿಶ್ರಾನನ್ನು (Union Minister Son Ashish Mishra) ವಿಚಾರಣೆಗೆ ಕರೆಸಿಕೊಳ್ಳಲಾಗಿದೆ ಎಂದು ಲಕ್ನೋ ಐಜಿ ಲಕ್ಷ್ಮಿ ಸಿಂಗ್ ಗುರುವಾರ ತಿಳಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ (ನಿವೃತ್ತ) ಪ್ರದೀಪ್ ಕುಮಾರ್ ಶ್ರೀವಾಸ್ತವ ಅವರನ್ನು … Continued