ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿ ಅದನ್ನೇ ನಿಗ್ರಹಿಸಿದ ಯುವಕ..! ದೃಶ್ಯ ವೀಡಿಯೊದಲ್ಲಿ ಸೆರೆ-ವೀಕ್ಷಿಸಿ
ಸೋಮವಾರ ಉತ್ತರಪ್ರದೇಶದ ಲಖಿಂಪುರ ಖೇರಿಯ ಧೌರಪುರ ಅರಣ್ಯ ಪ್ರದೇಶದ ಜುಗ್ನುಪುರದ ಇಟ್ಟಂಗಿ ತಯಾರಿಕೆ ಘಟಕದ ಕೆಲಸಗಾರರ ಮೇಲೆ ಕಪ್ಪು ಚಿರತೆಯೊಂದು ದಾಳಿ ನಡೆಸಿದೆ. ನಾಟಕೀಯ ಹಾಗೂ ಅಪರೂಪದ ವಿದ್ಯಮಾನದಲ್ಲಿ ಹೆದರದ ಯುವಕನೊಬ್ಬ ಚಿರತೆಯನ್ನು ಕೆಡವಿ ಬಾಯಿಯನ್ನು ಹಿಡಿದು ನೆಲಕ್ಕೆ ಒತ್ತಿ ಹಿಡಿದು ಅದನ್ನು ನಿಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾನೆ. ಗದ್ದಲದಿಂದ ಎಚ್ಚೆತ್ತ ಗ್ರಾಮಸ್ಥರು ಒಟ್ಟುಗೂಡಿ ಚಿರತೆಯ ಮೇಲೆ ಇಟ್ಟಿಗೆಗಳು … Continued