ಲಖಿಂಪುರ್ ಖೇರಿ ಪ್ರಕರಣದ ಆರೋಪಿ ಮಿಶ್ರಾ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ:ರೈತರು ಸೇರಿದಂತೆ ಎಂಟು ಜನರ ಸಾವಿಗೆ ಕಾರಣವಾಗಿದ್ದ ಲಖಿಂಪುರ್‌ ಖೇರಿ ಹಿಂಸಾಚಾರ ಪ್ರಕರಣದ ಮುಖ್ಯ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು ಮಾಡಿದ್ದ ಅಲಾಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೃತ ಕುಟುಂಬ ಸದಸ್ಯರು ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ಕಾಯ್ದಿರಿಸಿದೆ. ತೀರ್ಪು ಕಾಯ್ದಿರಿಸುವ ಮುನ್ನ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) … Continued