ಲಖಿಂಪುರ ಖೇರಿ ಹತ್ಯೆ ಪ್ರಕರಣ; ಕೇಂದ್ರ ಸಚಿವರ ಮಗ ಆಶಿಶ್ ಮಿಶ್ರಾ ಬಂಧನ

ಲಕ್ನೋ: ಲಖಿಂಪುರ್ ಖೇರಿ ಹಿಂಸಾಚಾರದ ಪ್ರಾಥಮಿಕ ಆರೋಪಿ ಆಶಿಶ್ ಮಿಶ್ರಾ ಅವರನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಸುಮಾರು 12 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಶನಿವಾರ ಬಂಧಿಸಿದೆ. ಬಂಧನವನ್ನು ಎಸ್‌ಐಟಿ ಮುಖ್ಯಸ್ಥರಾಗಿರುವ ಉಪ ಇನ್ಸ್‌ಪೆಕ್ಟರ್ ಜನರಲ್ ಉಪೇಂದ್ರ ಅಗರ್ವಾಲ್ ದೃಢಪಡಿಸಿದ್ದಾರೆ. ಕೇಂದ್ರ ಗೃಹ ರಾಜ್ಯ ಮಂತ್ರಿ ಅಜಯ್ ಮಿಶ್ರಾ … Continued