ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ: ಆರೋಪಿಗಳ ಬಳಕೆ ಮಾಡಿದ್ದ ಸುಟ್ಟ ಫೋನ್ ಗಳ ಭಾಗಗಳು ರಾಜಸ್ಥಾನದಲ್ಲಿ ಪತ್ತೆ

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಸಂಸತ್‌ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಆರೋಪಿ ಲಲಿತ್‌ ಝಾ ನಾಶಪಡಿಸಿದ್ದ ಮೊಬೈಲ್‌ ಫೋನ್‌ಗಳ ಭಾಗಗಳನ್ನು ದೆಹಲಿ ಪೊಲೀಸರು ಭಾನುವಾರ ರಾಜಸ್ಥಾನದಲ್ಲಿ ವಶಪಡಿಸಿಕೊಂಡಿದ್ದಾರೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಎಲ್ಲಾ ಫೋನ್‌ಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಲೋಕಸಭೆ ಭದ್ರತಾ ಉಲ್ಲಂಘನೆ ಘಟನೆಯ ಮಾಸ್ಟರ್ ಮೈಂಡ್ ಲಲಿತ್ ಝಾ ಎಲ್ಲಾ ಆರೋಪಿಗಳ … Continued

‘ಭಾರತಕ್ಕೆ ಬೇಕಾಗಿರುವುದು ಬಾಂಬ್’: ಸಂಸತ್ತಿನ ಭದ್ರತಾ ಉಲ್ಲಂಘನೆಯ ʼಮಾಸ್ಟರ್ ಮೈಂಡ್ʼ ಲಲಿತ್ ಝಾ ಸಾಮಾಜಿಕ ಮಾಧ್ಯಮ ಪೋಸ್ಟ್ ಹೀಗೆ ಹೇಳುತ್ತದೆ….

ನವದೆಹಲಿ : ಸಂಸತ್ತಿನ ಭದ್ರತಾ ಉಲ್ಲಂಘನೆಯ ಆಪಾದಿತ ʼಮಾಸ್ಟರ್‌ಮೈಂಡ್ʼ ಲಲಿತ್ ಝಾ ಮಾಡಿದ ಅನೇಕ ಪ್ರಚೋದಕ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಒಂದು “ಭಾರತಕ್ಕೆ ಇಂದು ಬೇಕಾಗಿರುವುದು ಬಾಂಬ್” ಎಂದು ಹೇಳುತ್ತದೆ. ತನಿಖೆ ನಡೆಸುತ್ತಿರುವಾಗ ಇದು ದೆಹಲಿ ಪೊಲೀಸ್ ವಿಶೇಷ ಕೋಶದ ಸ್ಕ್ಯಾನರ್ ಅಡಿಯಲ್ಲಿ ಬಂದಿದೆ. ದೆಹಲಿ ಪೊಲೀಸ್ ವಿಶೇಷ ಕೋಶವು ಸಾಮಾಜಿಕ ಮಾಧ್ಯಮ ಸಂಪರ್ಕಗಳು ಮತ್ತು … Continued

ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ: 6ನೇ ಆರೋಪಿ ಬಂಧನ

ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಪೊಲೀಸರು ಇಂದು, ಶನಿವಾರ (ಡಿಸೆಂಬರ್‌ ೧೬) ಆರನೇ ವ್ಯಕ್ತಿಯನ್ನು ಬಂಧಿಸಿದ್ದಾರೆ. ‘ಮಾಸ್ಟರ್ ಮೈಂಡ್’ ಲಲಿತ್ ಝಾ ದೆಹಲಿಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಮಹೇಶ ಕುಮಾವತ ಎಂಬಾತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. 2001 ರ ದಾಳಿಯ 22ನೇ ಕರಾಳ ವಾರ್ಷಿಕ ದಿನದಂದು ಡಿಸೆಂಬರ್ 13 ರ ಘಟನೆಯನ್ನು … Continued

ಸಂಸತ್ ಭದ್ರತಾ ಉಲ್ಲಂಘನೆ: ‘ಮಾಸ್ಟರ್ ಮೈಂಡ್’ ಲಲಿತ್ ಝಾ ಯಾರು? ಆತನ ಬಗ್ಗೆ ಕುತೂಹಲಕಾರಿ ವಿವರ ಬಹಿರಂಗಪಡಿಸಿದ ಕುಟುಂಬ

ನವದೆಹಲಿ : ಸಂಸತ್ತಿನ ಭದ್ರತಾ ಉಲ್ಲಂಘನೆಯ ಮಾಸ್ಟರ್‌ಮೈಂಡ್ ಲಲಿತ್ ಮೋಹನ ಝಾ ಬಾಲ್ಯದಿಂದಲೂ ಶಾಂತ ವ್ಯಕ್ತಿಯಾಗಿದ್ದು, ಯಾವಾಗಲೂ ಗದ್ದಲದಿಂದ ದೂರವಿದ್ದರು ಎಂದು ಸಂಸತ್ತಿನ ಒಳಗೆ ಹೊಗೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ ಆರೋಪಿಯ ಬಗ್ಗೆ ಆಘಾತಕ್ಕೊಳಗಾದ ಬಿಹಾರ ಮೂಲದ ಶಿಕ್ಷಕನ ಕುಟುಂಬ ಸದಸ್ಯರು ಕುತೂಹಲಕಾರಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ. . ಲಲಿತ್ ಝಾ ಹಿರಿಯ ಸಹೋದರ … Continued

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ : ಪೊಲೀಸರ ಮುಂದೆ ʼಮಾಸ್ಟರ್ ಮೈಂಡ್ʼ ಶರಣಾಗತಿ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಆರನೇ ಆರೋಪಿ ಗುರುವಾರ ದೆಹಲಿ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಆರೋಪಿ ಲಲಿತ್ ಝಾ ಸ್ವತಃ ದೆಹಲಿಯ ಕರ್ತವ್ಯ ಮಾರ್ಗವನ್ನು ತಲುಪಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಈ ವೇಳೆ ಮಹೇಶ ಎಂಬ ವ್ಯಕ್ತಿ ಈತನ ಜೊತೆಗಿದ್ದ ಎನ್ನಲಾಗಿದೆ. … Continued