‘ಕೊಳಕು ಮೂತ್ರಪಿಂಡ, ನಿಂದನೆ, ದೌರ್ಜನ್ಯ….’: ಕುಟುಂಬದ ಜೊತೆ ಸಂಬಂಧ ಕಡಿದುಕೊಂಡ ಲಾಲು ಪುತ್ರಿಯಿಂದ ಆಘಾತಕಾರಿ ಆರೋಪಗಳು…!

ನವದೆಹಲಿ: ತನ್ನ ಕುಟುಂಬ ಮತ್ತು ರಾಷ್ಟ್ರೀಯ ಜನತಾ ದಳ (RJD) ಪಕ್ಷದೊಂದಿಗಿನ ಸಂಬಂಧವನ್ನು ಕಡಿದುಕೊಂಡ ಒಂದು ದಿನದ ನಂತರ, ಆರ್‌ಜೆಡಿ (RJD) ಮುಖ್ಯಸ್ಥ ಲಾಲು ಪ್ರಸಾದ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ತಮ್ಮ ಮೇಲೆ ವಿನಾಕಾರಣ ಅವಮಾನ, ನಿಂದನೆ ಮತ್ತು “ಕೊಳೆತ ಕಿಡ್ನಿ” ಎಂದು ಕರೆಯುವಂತಹ ಕೆಟ್ಟ ವರ್ತನೆ ತೋರಲಾಗಿದೆ ಎಂದು ಗಂಭೀರ ಆರೋಪ … Continued

ಉದ್ಯೋಗಕ್ಕಾಗಿ ಭೂಮಿ ಹಗರಣ : ನಾಳೆ ಲಾಲು ಪ್ರಸಾದ ಯಾದವಗೆ ಇ.ಡಿ. ಸಮನ್ಸ್

ನವದೆಹಲಿ : ಉದ್ಯೋಗಕ್ಕಾಗಿ ಭೂಮಿ ಹಗರಣದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಮಾರ್ಚ್ 19) ವಿಚಾರಣೆಗೆ ಹಾಜರಾಗುವಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. 77 ವರ್ಷದ ಲಾಲು ಪ್ರಸಾದ ಯಾದವ್‌ ಅವರಿಗೆ ಪಾಟ್ನಾದ … Continued