ಆರ್‌ಜೆಡಿ ಸಭೆಯಿಂದ ಮಧ್ಯದಲ್ಲೇ ಹೊರ ನಡೆದ ಲಾಲು ಯಾದವ್ ಪುತ್ರ ತೇಜ ಪ್ರತಾಪ್‌ : ಪಕ್ಷದ ಪ್ರಧಾನ ಕಾರ್ಯದರ್ಶಿ ವಿರುದ್ಧ ಆಕ್ರೋಶ

ನವದೆಹಲಿ: ಲಾಲು ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರು ಭಾನುವಾರ ದೆಹಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ತಮ್ಮ ಸಹೋದ್ಯೋಗಿಯೊಬ್ಬರು “ನಿಂದನೆ” ಮಾಡಿದ್ದಾರೆ ಎಂದು ಆರೋಪಿಸಿ ಸಭೆ ಬಿಟ್ಟು ಮಧ್ಯದಲ್ಲಿಯೇ ಹೊರಬಂದಿದ್ದಾರೆ. ಅವರು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸಭೆಯನ್ನು ಮಧ್ಯದಲ್ಲಿಯೇ ಬಿಟ್ಟು ಹೊರಬಂದ ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ಯಾಮ್ ರಜಾಕ್ ವಿರುದ್ಧ … Continued