ಪ್ರಧಾನಿ ಮೋದಿ ಭೇಟಿಯಾದ ಶಾಲಾ ಸಹಪಾಠಿ ; ಭೂ ವಿವಾದ ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಮನವಿ

ಮುಂಬೈ: ದಶಕಗಳ ಹಿಂದಿನ ಭೂ ವಿವಾದದಲ್ಲಿ ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಕೋರಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವ 81 ವರ್ಷದ ಮುಂಬೈ ಮೀರಾ ರೋಡ್ ನಿವಾಸಿ ಹಾಗೂ ಅವರ ಶಾಲಾ ಸಹಪಾಠಿ ಅಸ್ಗರಲಿ ವೋಹ್ರಾ ಅವರು ಈ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ … Continued

ನಟಿ ಅನುಗೌಡ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಜಮೀನು ವಿವಾದ ಸಂಬಂಧ ಕಿರುತೆರೆ ಮತ್ತು ಚಲನಚಿತ್ರ ನಟಿ ಅನುಗೌಡ ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾ‌ಲೂಕಿನ ಉಳ್ಳೂರು ಗ್ರಾಮ ಪಂಚಾಯತ ವ್ಯಾಪ್ತಿಯ ಕಾಸ್ಪಾಡಿಯಲ್ಲಿ ನಟಿ ಅನೂಗೌಡ ಅವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಜಮೀನಿನ ವಿವಾದದ … Continued