ಫೆಂಗಲ್ ಚಂಡಮಾರುತದಿಂದ ಭಾರಿ ಮಳೆ ; ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿತ

ಮಂಗಳೂರು : ಫೆಂಗಲ್ ಚಂಡಮಾರುತ ಪರಿಣಾಮದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದಾಗಿ ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಕೂಳೂರು ರಸ್ತೆ ಕುಸಿದಿದೆ. ರಸ್ತೆ ಅಗೆದ ಕಾರಣದಿಂದ ಗುಂಡಿಯಲ್ಲಿ ಮಳೆ ನೀರು ಶೇಖರಣೆಯಾಗಿ ಹೆದ್ದಾರಿ ಕುಸಿದಿದೆ ಎಂದು ಹೇಳಲಾಗಿದೆ. ಬೈಕ್, ಕಾರು, ಲಾರಿಗಳು ಸಂಚರಿಸುತ್ತಿದ್ದಂತೆಯೇ ಕ್ಷಣಾರ್ಧದಲ್ಲಿ ರಸ್ತೆ ಕುಸಿದಿದೆ. ಭಾರೀ ಅನಾಹುತ ತಪ್ಪಿದೆ … Continued

ಶಿರೂರು ಗುಡ್ಡ ಕುಸಿತ ದುರಂತ : 13ನೇ ದಿನವೂ ಸಿಗದ ನಾಪತ್ತೆಯಾದವರ ಸುಳಿವು ; ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಕ್ಕೆ ನಿರ್ಧಾರ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಸತತ 13 ದಿನಗಳ ಕಾರ್ಚಾರಣೆ ನಡೆದರೂ ಕೇರಳ ಲಾರಿ ಚಾಲಕ ಅರ್ಜುನ್ ಸೇರಿದಂತೆ ನಾಪತ್ತೆಯಾಗಿರುವ ಮೂವರು ಮತ್ತು ಲಾರಿ ಪತ್ತೆಯಾಗಿಲ್ಲ. ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರಿಂದ ನದಿಯೊಳಗೆ ಹೋಗಲು ಸ್ಕೂಬಾ ಡೈ ತಂಡಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸದ್ಯಕ್ಕೆ ಶೋಧ ಕಾರ್ಯಚರಣೆಯನ್ನು … Continued

ಶಿರೂರು ಗುಡ್ಡ ಕುಸಿತ | ನದಿಯಲ್ಲಿ ಟ್ರಕ್ ಇರುವಿಕೆ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದ ತಜ್ಞ ಕಂಪನಿ; ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಆಗಮನ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರುಬಳಿ ಗುಡ್ಡ ಕುಸಿತದ ದುರಂತದಲ್ಲಿ ಗಂಗಾವಳಿ ನದಿ ನೀರಿನಲ್ಲಿ ಮಣ್ಣಿನ ಅಡಿ ಸಿಲುಕಿರುವ ಕೇರಳದ ಲಾರಿ, ಮತ್ತಿತರ ವಾಹನಗಳು ಮತ್ತು ನಾಪತ್ತೆಯಾದವರ ಮೂವರ ಪತ್ತೆಗೆ ನದಿ ನೀರಿನಲ್ಲಿ ಶೋಧ ಕಾರ್ಯಾಚರಣೆ 12 ನೇ ದಿನವೂ ಮುಂದುವರಿದಿದೆ. ಪತ್ತೆಗಾಗಿ ದೆಹಲಿಯ ಕ್ವಿಕ್‌ಪೇ ಪ್ರೈವೇಟ್ ಲಿಮಿಟೆಡ್‌ ನಡೆಸಿದ ದ್ರೋಣ್‌ … Continued

ಶಿರೂರು ಗುಡ್ಡ ಕುಸಿತ ದುರಂತ : 10 ಮಂದಿ ಕಣ್ಮರೆ , ಅವರಲ್ಲಿ ಆರು ಮಂದಿ ಮೃತದೇಹ ಪತ್ತೆ : ಜಿಲ್ಲಾಧಿಕಾರಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಅವಘಡದ ಬಗ್ಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ. ಶಿರೂರಿನಲ್ಲಿ ಗುಡ್ಡ ಕುಸಿತದ ದುರಂತದಲ್ಲಿ ಈವರೆಗೆ ಹತ್ತು ಮಂದಿ ಕಣ್ಮರೆಯಾಗಿರುವ ಮಾಹಿತಿ ಸಿಕ್ಕಿದ್ದು, ಈ ಪೈಕಿ ಆರು ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, … Continued

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ

ಹಾಸನ : ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಮಾರುತಿ ಒಮ್ನಿ ಮೇಲೆ ಗುಡ್ಡ ಕುಸಿದು ಬಿದ್ದು ಜಖಂಗೊಂಡಿದ್ದು, ವಾಹನಲ್ಲಿದ್ದವರು ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಗುರುವಾರ ( ಜು.18) ನಸುಕಿನ ಜಾವ 3ರ ಸುಮಾರಿಗೆ ಸಂಭವಿಸಿದೆ ಎನ್ನಲಾಗಿದ್ದು, ದೊಡ್ಡತಪ್ಪಲು ಸಮೀಪ ಭೂ … Continued

ಶಿರಸಿ-ಕುಮಟಾ ರಸ್ತೆಯಲ್ಲಿ ಭೂ ಕುಸಿತ ; ಮಣ್ಣಿನಿಂದ ಮುಚ್ಚಿಹೋದ ರಸ್ತೆ, ಕಾರ್ಯಾಚರಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಜಿಲ್ಲ ತತ್ತರಗೊಂಡಿದೆ. ಭಾರಿ ಮಳೆಯ ಕಾರಣದಿಂದ ಶಿರಸಿ-ಕುಮಟಾ ರಸ್ತೆಯ ದೇವಿಮನೆ ಘಟ್ಟದ ಬಳಿ ಭೂ ಕುಸಿತವಾಗಿದೆ. ಶಿರಸಿ- ಕುಮಟಾ ಮಧ್ಯ ರಸ್ತೆ ಸಂಚಾರ ಕೆಲಕಾಲ ಬಂದ್‌ ಆಗಿದೆ. ರಾಗಿ ಹೊಸಳ್ಳಿ ಬಳಿ ಸಹ ಭೂ ಕುಸಿತವಾಗಿದ್ದು, ರಸ್ತೆಯಲ್ಲಿ ಅಪಾರ ಪ್ರಮಾಣದ ಮಣ್ಣು ತೆರವು ಕಾರ್ಯಚರಣೆ … Continued

ಗುಡ್ಡ ಕುಸಿತ: ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಕಾರವಾರ : ಉತ್ತರ ಜಿಲ್ಲೆಯಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ಭಾರಿ ಮಳೆಗೆ ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವಾಗಿದ್ದು, ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಬಂದ್(Bangalore-Honnavar National Highway​​​ ಆಗಿದೆ. ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವುಂಟಾಗಿದ್ದು, ಹೆದ್ದಾರಿ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು, ಬೃಹತ್ ಬಂಡೆಗಳು, ಮರಗಳು ಬಿದ್ದಿವೆ. ಏಕಾಏಕಿ ಗುಡ್ಡ … Continued

ಭೂ ಕುಸಿತ: ರಾಷ್ಟ್ರೀಯ ಹೆದ್ದಾರಿ-69ರ ಹೊನ್ನಾವರ-ಜೋಗ ಮಧ್ಯೆ ರಸ್ತೆ ಸಂಚಾರ ಸ್ಥಗಿತ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಮೀಪದ ಸೂಳೆಮುರ್ಕಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ-69 ರಲ್ಲಿ ಗುಡ್ಡ ಕುಸಿತವಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುರಕ್ಷತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 69 ರಲ್ಲಿ ಹೊನ್ನಾವರ ತಾಲೂಕಿನ ಗೇರುಸೊಪ್ಪದಿಂದ ಸಿದ್ದಾಪುರ ತಾಲೂಕಿನ ಮಾವಿನಗುಂಡಿ ವರೆಗೆ ರಸ್ತೆ ಸಂಚಾರ ನಿಷೇಧಿಸಲಾಗಿದೆ. ರಸ್ತೆಯ ಕೆಳಭಾಗದ ಗುಡ್ಡ ಕುಸಿದ್ದರಿಂದ … Continued