ಮಹಾರಾಷ್ಟ್ರದಲ್ಲಿ ಮಳೆ ಪ್ರಕೋಪ: ರಾಯಗಡದಲ್ಲಿ ಭೂಕುಸಿತದಿಂದ 36 ಮಂದಿ ಸಾವು, ಅನೇಕರು ಸಿಲುಕಿರುವ ಶಂಕೆ

ಮುಂಬೈ: ಮಹಾರಾಷ್ಟ್ರದ ಪ್ರವಾಹದಿಂದ ಹಾನಿಗೊಳಗಾದ ರಾಯಗಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿದ ನಂತರ ಕನಿಷ್ಠ 36 ಜನರು ಮೃತಪಟ್ಟಿದ್ದಾರೆ ಮತ್ತು ಇನ್ನೂ ಅನೇಕರು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ 32 ತಲೈನಲ್ಲಿ ಮತ್ತು 4 ಸಖರ್ ಸುತಾರ್ ವಾಡಿಯಲ್ಲಿ ಮೃತಪಟ್ಟಿದ್ದಾರೆ. ಕನಿಷ್ಠ 30 ಜನರು ಸಿಕ್ಕಿಬಿದ್ದಿದ್ದಾರೆ ಎಂದು ರಾಯಗಡ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮುಂಬೈಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ … Continued