ಸುಳ್ಳು ಭರವಸೆ, ವಂಚನೆ ಮಾಡುವ ಚೀನಾ ಕಾಲ್‌ ಸೆಂಟರ್‌ಗಳ ಕೆಲಸಕ್ಕೆ ಬಲವಂತವಾಗಿ ದೂಡುತ್ತಿದ್ದ ವಂಚಕನನ್ನು 2500 ಕಿಮೀ ಬೆನ್ನಟ್ಟಿ ಹಿಡಿದ ಪೊಲೀಸರು…!

ನವದೆಹಲಿ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಕಲಿ ಕಾಲ್‌ ಸೆಂಟರ್‌ಗಳ ಮೂಲಕ ಸೈಬರ್‌ ಅಪರಾಧ ಎಸಗಲು ಭಾರತದ ಯುವಕರನ್ನು ಬಲವಂತಪಡಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಶನಿವಾರ ಹೈದರಾಬಾದ್‌ನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಪೊಲೀಸರು ಇದಕ್ಕಾಗಿ 2,500 ಕಿ.ಮೀ. ದೂರದ ವರೆಗೆ ಆತನನ್ನು ಬೆನ್ನು ಹಿಡಿದುಬಂದು ಹೈದರಾಬಾದ್‌ನಲ್ಲಿ ಬಂಧಿಸಿದ್ದಾರೆ ಎಂದು ಹೇಳಲಾಗಿದೆ. ಬಂಧಿತ ಕಮ್ರಾನ್ ಹೈದರ್ ಅಲಿಯಾಸ್ … Continued

ಅಯೋಧ್ಯೆಯ ʼಭಗವಾನ್‌ ರಾಮಲಲ್ಲಾʼನ ಚಿತ್ರ ಇರುವ ವಿಶ್ವದ ಮೊದಲ ಅಂಚೆ ಚೀಟಿ ಬಿಡುಗಡೆ ಮಾಡಿದ ಲಾವೋಸ್‌ ದೇಶ…!

ನವದೆಹಲಿ : ಅಯೋಧ್ಯೆಯ ಶ್ರೀರಾಮ ಲಲ್ಲಾ ಒಳಗೊಂಡ ಅಂಚೆ ಚೀಟಿಯನ್ನು ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ (ಲಾವೊ ಪಿಡಿಆರ್) ಬಿಡುಗಡೆ ಮಾಡಿದ್ದು, ಹಿಂದೂ ದೇವರನ್ನು ಒಳಗೊಂಡ ಅಂಚೆಚೀಟಿ ಬಿಡುಗಡೆ ಮಾಡಿದ ವಿಶ್ವದ ಮೊದಲ ದೇಶವಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ ಅವರು ಲಾವೋಸ್‌ ದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಮತ್ತು … Continued