ಕಾಶ್ಮೀರ | ಅತ್ಯಂತ ಭೀಕರ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಸಾವು ; ಸೌದಿಯಿಂದ ಪ್ರಧಾನಿ ಮೋದಿ ಭಾರತಕ್ಕೆ ವಾಪಸ್

ಕಾಶ್ಮೀರ : ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ಸಂಬಂಧಿಸಿದ ಭಯೋತ್ಪಾದಕರ ಗುಂಪೊಂದು ದಾಳಿ ನಡೆಸಿ 28 ಜನರನ್ನು ಕೊಂದು, ಹಲವರನ್ನು ಗಾಯಗೊಳಿಸಿದೆ ಹಾಗೂ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಇಬ್ಬರು ವಿದೇಶಿ ಪ್ರಜೆಗಳು ಸಹ ಮೃತಪಟ್ಟಿದ್ದಾರೆ.ಎಂದು ವರದಿಗಳು ತಿಳಿಸಿವೆ. ದಿ ರೆಸಿಸ್ಟೆನ್ಸ್ ಫ್ರಂಟ್ ಎಂಬ ಗುಂಪು ಸಾಮಾಜಿಕ … Continued