26/11 ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ಭಾರತಕ್ಕೆ ಹಸ್ತಾಂತರಿಸಲು ತಡೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಅಮೆರಿಕ ಸುಪ್ರೀಂ ಕೋರ್ಟ್

ವಾಷಿಂಗ್ಟನ್‌ : 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಕೊನೆಯ ಅರ್ಜಿಯನ್ನು ಅಮೆರಿಕ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರಿಂದಾಗಿ ಆತನನ್ನು ಭಾರತಕ್ಕೆ ಹಸ್ತಾಂತರಿಸುವುದು ಈಗ ಮತ್ತಷ್ಟು ಸುಲಭವಾಗಿದೆ. ಮುಂಬೈನ ಹೋಟೆಲ್‌ಗಳು, ರೈಲು ನಿಲ್ದಾಣ ಮತ್ತು ಯಹೂದಿ ಕೇಂದ್ರದ ಮೇಲೆ ಮೂರು ದಿನಗಳ ಕಾಲ … Continued

ವೀಡಿಯೊ…| ಒಲಿಂಪಿಕ್ ಚಿನ್ನದ ಪದಕ ವಿಜೇತ ಪಾಕಿಸ್ತಾನದ ಅರ್ಷದ್ ನದೀಂ ʼಲಷ್ಕರ್ ಉಗ್ರʼನ ಜತೆ ಇರುವ ವೀಡಿಯೊ ವೈರಲ್‌ !

ಜಾವೆಲಿನ್‌ ಥ್ರೋದಲ್ಲಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಪಾಕಿಸ್ತಾನದ ಅರ್ಷದ್ ನದೀಮ್, ಅಮೆರಿಕದಿಂದ ಭಯೋತ್ಪಾದಕ ಎಂದು ಗೊತ್ತುಪಡಿಸಿದ ಮೊಹಮ್ಮದ್ ಹ್ಯಾರಿಸ್ ಧರ್ ಅವರೊಂದಿಗೆ ಕಾಣಿಸಿಕೊಂಡ ವೀಡಿಯೊವೊಂದು ವೈರಲ್ ಆದ ನಂತರ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಆನ್‌ಲೈನ್ ಚರ್ಚೆಗೆ ಕಾರಣವಾಗಿರುವ ಈ ವೀಡಿಯೊ, ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಯ ರಾಜಕೀಯ ಫ್ರಂಟ್‌ ಮರ್ಕಝಿ ಮುಸ್ಲಿಂ ಲೀಗ್ … Continued

ಪಾಕಿಸ್ತಾನ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಮುಂಬೈ ಭಯೋತ್ಪಾದನಾ ದಾಳಿಯ ʼಮಾಸ್ಟರ್‌ ಮೈಂಡ್ʼ ಹಫೀಜ್ ಸಯೀದ್‌ ಬೆಂಬಲಿತ ಪಕ್ಷ

ನವದೆಹಲಿ: 26/11 ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್‌ ಮೈಂಡ್ ಹಫೀಜ್ ಸಯೀದ್‌ನ ನೂತನ ರಾಜಕೀಯ ಒಕ್ಕೂಟದ ಸಂಘಟನೆಯು ಫೆಬ್ರವರಿ 8 ರ ಸಾರ್ವತ್ರಿಕ ಚುನಾವಣೆಗೆ ಪಾಕಿಸ್ತಾನದಾದ್ಯಂತ ಹೆಚ್ಚಿನ ರಾಷ್ಟ್ರೀಯ ಮತ್ತು ಪ್ರಾಂತೀಯ ಅಸೆಂಬ್ಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ನಿಲ್ಲಿಸಿದೆ, ಅದು ಪಾಕಿಸ್ತಾನವನ್ನು ಇಸ್ಲಾಮಿಕ್ ಕಲ್ಯಾಣ ದೇಶವನ್ನಾಗಿ ಮಾಡಲು ಬಯಸುವುದಾಗಿ ಹೇಳಿದೆ. ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಸ್ಥಾಪಕ ಸಯೀದ್ ಅನೇಕ … Continued