‘ಆಪರೇಷನ್ ಸಿಂಧೂರ’ ವೇಳೆ ‘ಉಗ್ರರ’ ಪ್ರಧಾನ ಕಚೇರಿ ಸಂಪೂರ್ಣ ಧ್ವಂಸ : ಪಾಕಿಸ್ತಾನ ಕಂಗಾಲಾಗಿತ್ತು ; ಸತ್ಯ ಒಪ್ಪಿಕೊಂಡ ಎಲ್‌ಇಟಿ ಕಮಾಂಡರ್‌…!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ (Operation Sindoor) ಸೇನಾ ಕಾರ್ಯಾಚರಣೆಯು ಪಾಕಿಸ್ತಾನದ ಬೆನ್ನೆಲುಬು ಮುರಿದಿದೆ. ಲಷ್ಕರ್-ಎ-ತೊಯ್ಬಾ (LeT) ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್, ಭಾರತದ ಈ ದಾಳಿಯಿಂದ ಪಾಕಿಸ್ತಾನದ ಮುರುದ್ಕೆಯಲ್ಲಿರುವ ಮರ್ಕಜ್ -ಎ- ತೊಯ್ಬಾ ಪ್ರಧಾನ ಕಚೇರಿ ನಾಶವಾಗಿರುವುದಾಗಿ … Continued

ಬೆಂಗಳೂರಿನ ಐಐಎಸ್‌ಸಿ ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ನೊಟೋರಿಯಸ್‌ ಭಯೋತ್ಪಾದಕ ಸೈಫುಲ್ಲಾ ಖಾಲಿದ್‌ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಉನ್ನತ ಕಮಾಂಡರ್ ಸೈಫುಲ್ಲಾ ಅವರನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ದಾಳಿಕೋರರು ಕೊಂದಿದ್ದಾರೆ ಎಂದು ವರದಿಯಾಗಿದೆ. ಈತ ಪಾಕಿಸ್ತಾನದ ಸಿಂಧ್‌ನ ಬಾಡಿನ್ ಜಿಲ್ಲೆಯಲ್ಲಿ ಕೊಲ್ಲಲ್ಪಟ್ಟ. ಮೂಲಗಳ ಪ್ರಕಾರ, ಭಾನುವಾರ ಸಿಂಧ್‌ನ ಬಾಡಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಸೈಫುಲ್ಲಾ ಕೊಲ್ಲಲ್ಪಟ್ಟ. ಈತನ ಸಾವು ಈ ಪ್ರದೇಶದಲ್ಲಿ … Continued