ಕನಕಪುರದಲ್ಲಿ ಕೊನೆ ಕ್ಷಣದ ಅಚ್ಚರಿ : ಡಿಕೆಶಿ ಸ್ಪರ್ಧಿಸಿರುವ ಕ್ಷೇತ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಹೋದರನಿಂದ ನಾಮಪತ್ರ ಸಲ್ಲಿಕೆ…!

ರಾಮನಗರ: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ಸ್ಪರ್ಧಿಸಿರುವ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಂದು ಟ್ವಿಸ್ಟ್‌ ಕಂಡುಬಂದಿದೆ. ಡಿ.ಕೆ ಶಿವಕುಮಾರ ಅವರನ್ನು ಕಟ್ಟಿ ಹಾಕಲು ಬಿಜೆಪಿ ರಣತಂತ್ರ ರೂಪಿಸಿ ಸಚಿವ ಆರ್.ಅಶೋಕ ಅವರನ್ನು ಕಣಕ್ಕಿಳಿಸಿದ್ದು ಒಂದೆಡೆಯಾದರೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಇಂದು ಗುರುವಾರ ಮತ್ತೊಂದು ಅಚ್ಚರಿಯ ಬೆಳವಣಿಗೆಯಾಗಿದೆ. ಈಗ ಕನಕಪುರದಲ್ಲಿ … Continued